ವಿಜಯಪುರದಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ‘4.5 ಲಕ್ಷ ಹಣ’ ಜಪ್ತಿ

ವಿಜಯಪುರ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದ ನಂತ್ರ ಮಾದರಿ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಪಾಲಿಸೋ ಕ್ರಮ ಕೈಗೊಳ್ಳಲಾಗಿದೆ. ಇಂದು ಚುನಾವಣಾಧಿಕಾರಿಗಳು ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ 4.5 ಲಕ್ಷ ಹಣ ಜಪ್ತಿ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೊಳಖೇಡ ಬಳಿಯಲ್ಲಿ ಚುನಾವಣಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಂತ ಸಂದರ್ಭದಲ್ಲಿ ಕಾರೊಂದರಲ್ಲಿ 4.5 ಲಕ್ಷ ಹಣ ಪತ್ತೆಯಾಗಿದೆ. ಈ ಹಣದ ಬಗ್ಗೆ ಕಾರಿನಲ್ಲಿದ್ದಂತ ಚಾಲಕ ರೋಷನ್ ಗಜಾನನ್ ಎಂಬುವರನ್ನು ಪ್ರಶ್ನಿಸಿದಾಗ ಸರಿಯಾದ ಮಾಹಿತಿ ನೀಡಿಲ್ಲ. ಈ ಹಿನ್ನಲೆಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ … Continue reading ವಿಜಯಪುರದಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ‘4.5 ಲಕ್ಷ ಹಣ’ ಜಪ್ತಿ