ಮಹಿಳೆಯರ ಸಬಲೀಕರಣದ ಗುರಿ: ಸ್ವಸಹಾಯ ಸಂಘಗಳಿಗೆ 500 ಕೋಟಿ ರೂ ಮೀಸಲು – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯ ಸರಕಾರವು ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರ ಸಬಲೀಕರಣ ಸಾಧಿಸುವ ಗುರಿ ಹೊಂದಿದ್ದು, ಇದಕ್ಕಾಗಿ ಈ ವರ್ಷ 500 ಕೋಟಿ ರೂಪಾಯಿ ಘೋಷಿಸಲಾಗಿದೆ ಎಂದು ಜೀವನೋಪಾಯ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಚಿತ್ರಕಲಾ ಪರಿಷತ್ತಿನಲ್ಲಿ ಏರ್ಪಡಿಸಿರುವ ಹತ್ತು ದಿನಗಳ ‘ಅಸ್ಮಿತೆ’ ವ್ಯಾಪಾರ ಮತ್ತು ಪ್ರದರ್ಶನ ಮೇಳವನ್ನು ಅವರು ಗುರುವಾರ ಉದ್ಘಾಟಿಸಿ ಮಾತನಾಡಿ, ನ.10ರವರೆಗೆ ನಡೆಯಲಿರುವ ಈ ಮೇಳದಲ್ಲಿ ರಾಷ್ಟ್ರೀಯ ಗ್ರಾಮೀಣ ಮತ್ತು ನಗರ ಜೀವನೋಪಾಯ ಅಭಿಯಾನದ ಭಾಗವಾಗಿರುವ … Continue reading ಮಹಿಳೆಯರ ಸಬಲೀಕರಣದ ಗುರಿ: ಸ್ವಸಹಾಯ ಸಂಘಗಳಿಗೆ 500 ಕೋಟಿ ರೂ ಮೀಸಲು – ಸಚಿವ ಅಶ್ವತ್ಥನಾರಾಯಣ