BIG NEWS: ತುಂಗಭದ್ರಾ ಡ್ಯಾಂ ಸ್ಟಾಪ್ ಗೇಟ್ ಅಳವಡಿಸಿದ 20 ಕಾರ್ಮಿಕರಿಗೆ ತಲಾ 50 ಸಾವಿರ ನಗದು ನೀಡಿ ಸನ್ಮಾನ

ಹೊಸಪೇಟೆ: ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದರಿಂದ ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುವಂತೆ ಆಗಿತ್ತು. ಈ ಕ್ರಸ್ಟ್ ಗೇಟ್ ಅನ್ನು ಹಗಲು ರಾತ್ರಿ ಶ್ರಮವಹಿಸಿ, ಸ್ಟಾಪ್ ಗೇಟ್ ಅಳವಡಿಸಿದಂತ 20 ಪ್ರಮುಖ ಕಾರ್ಮಿಕರಿಗೆ ಸಚಿವ ಜಮೀರ್ ಅಹ್ಮದ್ ಖಾನ್  ತಲಾ 50 ಸಾವಿರ ನಗದು ನೀಡಿ, ಸನ್ಮಾನಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರ ಸೂಚನೆ ಮೇರೆಗೆ ಕಂಪ್ಲಿ ಶಾಸಕ ಗಣೇಶ್, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, … Continue reading BIG NEWS: ತುಂಗಭದ್ರಾ ಡ್ಯಾಂ ಸ್ಟಾಪ್ ಗೇಟ್ ಅಳವಡಿಸಿದ 20 ಕಾರ್ಮಿಕರಿಗೆ ತಲಾ 50 ಸಾವಿರ ನಗದು ನೀಡಿ ಸನ್ಮಾನ