ಎಪಿಎಂಸಿಗಳಲ್ಲಿ ರೂ 70 ಲಕ್ಷ ಕೋಟಿ ವಹಿವಾಟು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ
ಬೆಂಗಳೂರು : ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ ಒಟ್ಟು ರೂಂ 71 ಲಕ್ಷ ಕೋಟಿ ವಹಿವಾಟು ನಡೆದಿದ್ದು, ರೂ 476.65 ಕೋಟಿ ಮಾರುಕಟ್ಟೆ ಶುಲ್ಕ ಸಂಗ್ರಹವಾಗಿದೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಮಂಗಳವಾರ ಸದಸ್ಯ ಟಿ.ಶರವಣ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಕಳೆದ ಹಣಕಾಸು ವರ್ಷದಲ್ಲಿ ರೂಂ 82 ಲಕ್ಷ ಕೋಟಿ ವಹಿವಾಟು ನಡೆದಿತ್ತು. ಈ … Continue reading ಎಪಿಎಂಸಿಗಳಲ್ಲಿ ರೂ 70 ಲಕ್ಷ ಕೋಟಿ ವಹಿವಾಟು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ
Copy and paste this URL into your WordPress site to embed
Copy and paste this code into your site to embed