Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕೇರಳದಲ್ಲಿ ಹೃದಯಾಘಾತದಿಂದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ | Raila Odinga

15/10/2025 4:23 PM

BREAKING: ರಾಜ್ಯದ ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಹುತೇಕ ಖಚಿತ: ಸಿಎಂ ಸಿದ್ಧರಾಮಯ್ಯ ಸುಳಿವು

15/10/2025 4:20 PM

ಶಿವಮೊಗ್ಗದ ‘ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ’ ವಿರುದ್ಧ ಸಿಡಿದೆದ್ದ ‘ಕರವೇ’: ಅಹೋರಾತ್ರಿ ‘ಧರಣಿ ಸತ್ಯಾಗ್ರಹ’

15/10/2025 4:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದ ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಹುತೇಕ ಖಚಿತ: ಸಿಎಂ ಸಿದ್ಧರಾಮಯ್ಯ ಸುಳಿವು
KARNATAKA

BREAKING: ರಾಜ್ಯದ ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಹುತೇಕ ಖಚಿತ: ಸಿಎಂ ಸಿದ್ಧರಾಮಯ್ಯ ಸುಳಿವು

By kannadanewsnow0915/10/2025 4:20 PM

ಮೈಸೂರು: ರಾಜ್ಯದ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘಟನೆಯ ಚಟುವಟಿಕೆ ನಿಷೇಧ ಬಹುತೇಕ ಖಚಿತವಾಗಿದೆ. ಈ ಸುಳಿವನ್ನು ಸ್ವತಹ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದುಷ್ಟ ಶಕ್ತಿಗಳು ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕುತ್ತಿವೆ. ಆ ಬೆದರಿಕೆಗೆ ಪ್ರಿಯಾಂಕ್ ಖರ್ಗೆ ಜಗ್ಗಲ್ಲ, ನಾವು ಸಹ ಜಗ್ಗಲ್ಲ. ಪ್ರಿಯಾಂಕ್ ಖರ್ಗೆ ಬರೆದಿರುವಂತ ಪತ್ರದಲ್ಲಿ ತಪ್ಪೇನಿದೆ ಹೇಳಿ ಎಂದು ಪ್ರಶ್ನಿಸಿದರು.

ತಮಿಳುನಾಡಿನಲ್ಲಿ ಸರ್ಕಾರಿ ಜಾಗದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧಿಸಲಾಗಿದೆ. ತಮಿಳುನಾಡಿದಂತೆ ಕರ್ನಾಟಕದಲ್ಲಿ ಜಾರಿ ಮಾಡಿ ಎಂದು ಹೇಳಿದ್ದಾರೆ. ನಾವು ಪ್ರಿಯಾಂಕ್ ಖರ್ಗೆ ಪತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ತಮಿಳುನಾಡಿನಿಂದ ಆ ಆದೇಶದ ವರದಿಯನ್ನು ತರಿಸಿಕೊಳ್ಳುತ್ತಿದ್ದೇವೆ. ಈ ಬಗ್ಗೆ ಗಮನಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇನೆ. ಸಿಎಸ್ ಪರಿಶೀಲಿಸಿದ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂಬುದಾಗಿ ತಿಳಿಸಿದರು.

ಬಿಜೆಪಿಯವರು ಯಾವಾಗಲೂ ಧಮ್ ಇದ್ರೆ ಬ್ಯಾನ್ ಮಾಡಿ ಎಂದು ಹೇಳುತ್ತಾರೆ. ಕಳೆದ ಚುನಾವಣೆ ಆ ರೀತಿ ಹೇಳಿದ್ದರು. ನಂತ್ರ ಏನಾಯ್ತು ಗೊತ್ತಲ್ವ?  ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದರು.

ಶಿವಮೊಗ್ಗದ ‘ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ’ ವಿರುದ್ಧ ಸಿಡಿದೆದ್ದ ‘ಕರವೇ’: ಅಹೋರಾತ್ರಿ ‘ಧರಣಿ ಸತ್ಯಾಗ್ರಹ’

BREAKING: ರಾಜ್ಯದ ‘ಪೊಲೀಸ್ ಇಲಾಖೆ’ಯಲ್ಲಿ ಖಾಲಿ ಇರುವ ‘2032 ಹುದ್ದೆ’ಗಳ ಭರ್ತಿಗೆ ಸರ್ಕಾರ ಆದೇಶ | JOB ALERT

Share. Facebook Twitter LinkedIn WhatsApp Email

Related Posts

ಶಿವಮೊಗ್ಗದ ‘ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ’ ವಿರುದ್ಧ ಸಿಡಿದೆದ್ದ ‘ಕರವೇ’: ಅಹೋರಾತ್ರಿ ‘ಧರಣಿ ಸತ್ಯಾಗ್ರಹ’

15/10/2025 4:14 PM2 Mins Read

ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ಅ.30ರೊಳಗೆ ಪರಿಹಾರ ಪಾವತಿ

15/10/2025 3:41 PM2 Mins Read

SHOCKING: ಬೆಂಗಳೂರಲ್ಲಿ ಇಂಜೆಕ್ಷನ್ ಕೊಟ್ಟು ವೈದ್ಯೆ ಪತ್ನಿಯನ್ನೇ ಕೊಂದ ಡಾಕ್ಟರ್: FSL ವರದಿಯಲ್ಲಿ ಸತ್ಯ ಬಯಲು, ಅರೆಸ್ಟ್

15/10/2025 3:38 PM1 Min Read
Recent News

BREAKING: ಕೇರಳದಲ್ಲಿ ಹೃದಯಾಘಾತದಿಂದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ | Raila Odinga

15/10/2025 4:23 PM

BREAKING: ರಾಜ್ಯದ ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಹುತೇಕ ಖಚಿತ: ಸಿಎಂ ಸಿದ್ಧರಾಮಯ್ಯ ಸುಳಿವು

15/10/2025 4:20 PM

ಶಿವಮೊಗ್ಗದ ‘ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ’ ವಿರುದ್ಧ ಸಿಡಿದೆದ್ದ ‘ಕರವೇ’: ಅಹೋರಾತ್ರಿ ‘ಧರಣಿ ಸತ್ಯಾಗ್ರಹ’

15/10/2025 4:14 PM

BREAKING : ಗಾಜಾ ಒಪ್ಪಂದದಲ್ಲಿ ಹಮಾಸ್ ಹಿಂದಿರುಗಿಸಿದ ಶವಗಳು ‘ಯಾವುದೇ ಒತ್ತೆಯಾಳುಗಳಿಗೆ ಹೊಂದಿಕೆಯಾಗುತ್ತಿಲ್ಲ’ ; ಇಸ್ರೇಲ್

15/10/2025 4:00 PM
State News
KARNATAKA

BREAKING: ರಾಜ್ಯದ ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಹುತೇಕ ಖಚಿತ: ಸಿಎಂ ಸಿದ್ಧರಾಮಯ್ಯ ಸುಳಿವು

By kannadanewsnow0915/10/2025 4:20 PM KARNATAKA 1 Min Read

ಮೈಸೂರು: ರಾಜ್ಯದ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘಟನೆಯ ಚಟುವಟಿಕೆ ನಿಷೇಧ ಬಹುತೇಕ ಖಚಿತವಾಗಿದೆ. ಈ ಸುಳಿವನ್ನು ಸ್ವತಹ ಮುಖ್ಯಮಂತ್ರಿ…

ಶಿವಮೊಗ್ಗದ ‘ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ’ ವಿರುದ್ಧ ಸಿಡಿದೆದ್ದ ‘ಕರವೇ’: ಅಹೋರಾತ್ರಿ ‘ಧರಣಿ ಸತ್ಯಾಗ್ರಹ’

15/10/2025 4:14 PM

ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ಅ.30ರೊಳಗೆ ಪರಿಹಾರ ಪಾವತಿ

15/10/2025 3:41 PM

SHOCKING: ಬೆಂಗಳೂರಲ್ಲಿ ಇಂಜೆಕ್ಷನ್ ಕೊಟ್ಟು ವೈದ್ಯೆ ಪತ್ನಿಯನ್ನೇ ಕೊಂದ ಡಾಕ್ಟರ್: FSL ವರದಿಯಲ್ಲಿ ಸತ್ಯ ಬಯಲು, ಅರೆಸ್ಟ್

15/10/2025 3:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.