ಮೈಸೂರು: ಪ್ರತಿಷ್ಠಿತ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ(ನೋಂ)ಕ್ಕೆ ಅಧ್ಯಕ್ಷರಾಗಿ ರಾಜಶೇಖರ ಕದಂಬ, ಕಾರ್ಯದರ್ಶಿಯಾಗಿ ಮಹದೇವಶೆಟ್ಟಿ, ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆಯಾಗಿದ್ದಾರೆ.
ಪ್ರತಿಷ್ಠಿತ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ(ನೋಂ)ಕ್ಕೆ ಅಧ್ಯಕ್ಷರಾಗಿ ರಾಜಶೇಖರ ಕದಂಬ, ಕಾರ್ಯದರ್ಶಿಯಾಗಿ ಕೆ.ಸಿ.ಮಹದೇವಶೆಟ್ಟಿ, ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆಗೊಂಡಿದ್ದಾರೆ. ದಿನಾಂಕ 15-06-2025 ರಂದು ನಡೆದ ಸಭೆಯಲ್ಲಿ ಸರ್ವಾನುಮತದಿಂದ ಇವರನ್ನು ಆಯ್ಕೆ ಮಾಡಲಾಯಿತು.
ಇನ್ನುಳಿದಂತೆ ಗೌರವಾಧ್ಯಕ್ಷರಾಗಿ ಪ್ರೊ.ಎಚ್.ಎಂ.ಪರಮೇಶ್ವರಯ್ಯ, ಉಪಾಧ್ಯಕ್ಷರಾಗಿ ಡಾ.ಮಾನಸ, ಸಹಕಾರ್ಯದರ್ಶಿಯಾಗಿ ಸಿ.ಚಿಕ್ಕಣ್ಣ. ಖಜಾಂಚಿಯಾಗಿ ಆರ್.ಚಂದ್ರಶೇಖರಯ್ಯ, ನಿರ್ದೇಶಕರುಗಳಾಗಿ ಪ್ರೊ.ಎಸ್.ಜಿ.ಸಿದ್ಧರಾಮಯ್ಯ, ಕಾ.ತ.ಚಿಕ್ಕಣ್ಣ, ಡಾ.ಬಿ.ಕೆ.ರವಿ, ಎಸ್.ನಾಗಣ್ಣ, ಬಾಬುರಾವ್, ಡಾ.ಮೈಲಹಳ್ಳಿ ರೇವಣ್ಣ, ಡಾ.ಪರಶುರಾಂ.ಸಿ.ಡಿ. ಡಾ.ವಾಣಿಶ್ರೀ ಅರುಣ್. ಸೌಜನ್ಯ ಪರಮೇಶ್, ಶಂಕ ಹರ್ತಿಕೋಟೆ ಹಾಗೂ ಹೆಚ್.ಆರ್.ದಿನೇಶ್ ಆಯ್ಕೆಯಾಗಿದ್ದಾರೆ.
BREAKING: ರಾಜ್ಯದಲ್ಲಿಂದು ಬರೋಬ್ಬರಿ 208 ಜನರಿಗೆ ಕೊರೋನಾ ಪಾಸಿಟಿವ್ | Covid19 Update
BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?