ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದ ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆ

ಮೈಸೂರು: ಪ್ರತಿಷ್ಠಿತ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ(ನೋಂ)ಕ್ಕೆ ಅಧ್ಯಕ್ಷರಾಗಿ ರಾಜಶೇಖರ ಕದಂಬ, ಕಾರ್ಯದರ್ಶಿಯಾಗಿ ಮಹದೇವಶೆಟ್ಟಿ, ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆಯಾಗಿದ್ದಾರೆ. ಪ್ರತಿಷ್ಠಿತ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ(ನೋಂ)ಕ್ಕೆ ಅಧ್ಯಕ್ಷರಾಗಿ ರಾಜಶೇಖರ ಕದಂಬ, ಕಾರ್ಯದರ್ಶಿಯಾಗಿ ಕೆ.ಸಿ.ಮಹದೇವಶೆಟ್ಟಿ, ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆಗೊಂಡಿದ್ದಾರೆ. ದಿನಾಂಕ 15-06-2025 ರಂದು ನಡೆದ ಸಭೆಯಲ್ಲಿ ಸರ್ವಾನುಮತದಿಂದ ಇವರನ್ನು ಆಯ್ಕೆ ಮಾಡಲಾಯಿತು. ಇನ್ನುಳಿದಂತೆ ಗೌರವಾಧ್ಯಕ್ಷರಾಗಿ ಪ್ರೊ.ಎಚ್.ಎಂ.ಪರಮೇಶ್ವರಯ್ಯ, ಉಪಾಧ್ಯಕ್ಷರಾಗಿ ಡಾ.ಮಾನಸ, ಸಹಕಾರ್ಯದರ್ಶಿಯಾಗಿ ಸಿ.ಚಿಕ್ಕಣ್ಣ. ಖಜಾಂಚಿಯಾಗಿ ಆರ್.ಚಂದ್ರಶೇಖರಯ್ಯ, ನಿರ್ದೇಶಕರುಗಳಾಗಿ ಪ್ರೊ.ಎಸ್.ಜಿ.ಸಿದ್ಧರಾಮಯ್ಯ, ಕಾ.ತ.ಚಿಕ್ಕಣ್ಣ, ಡಾ.ಬಿ.ಕೆ.ರವಿ, ಎಸ್.ನಾಗಣ್ಣ, ಬಾಬುರಾವ್, ಡಾ.ಮೈಲಹಳ್ಳಿ ರೇವಣ್ಣ, ಡಾ.ಪರಶುರಾಂ.ಸಿ.ಡಿ. ಡಾ.ವಾಣಿಶ್ರೀ … Continue reading ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದ ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆ