‘ಆಳುವ ಸರ್ಕಾರ ಈ ವಾತಾವರಣವನ್ನು ಸೃಷ್ಟಿಸಿದೆ’ : ನೂಪುರ್ ಶರ್ಮಾ ಮೇಲಿನ ‘ಸುಪ್ರೀಂ’ ಆದೇಶಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಕೆಎನ್​ಎನ್​ ಡಿಜಿಟಲ್ ಡೆಸ್ಕ್ : ನೂಪುರ್ ಶರ್ಮಾ ಮತ್ತು ಅವರ ಪ್ರವಾದಿ ಹೇಳಿಕೆ ಕುರಿತು ಸುಪ್ರೀಂ ಕೋರ್ಟ್‌ನ ಅವಲೋಕನದ ಕುರಿತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ಪ್ರತಿಕ್ರಿಯೆ ನೀಡಿದ್ದು, ದೇಶದಲ್ಲಿ ಕೋಪ ಮತ್ತು ದ್ವೇಷದ ವಾತಾವರಣವನ್ನು ಕೇಂದ್ರ ಸರ್ಕಾರ ಸೃಷ್ಟಿಸುತ್ತಿದೆ ಹೊರತು ಒಬ್ಬ ವ್ಯಕ್ತಿಯಿಂದಲ್ಲ ಎಂದು ನೂಪುರ್ ಶರ್ಮಾ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ. ಕೇರಳದ ವಯನಾಡ್‌ನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ ಈ ಮಾತನ್ನು ಹೇಳಿದೆ. ಆದರೆ ದೇಶದಲ್ಲಿ ವಾತಾವರಣವನ್ನು ಸೃಷ್ಟಿಸಿರುವುದು ಆಡಳಿತಾರೂಢ ಸರ್ಕಾರ. … Continue reading ‘ಆಳುವ ಸರ್ಕಾರ ಈ ವಾತಾವರಣವನ್ನು ಸೃಷ್ಟಿಸಿದೆ’ : ನೂಪುರ್ ಶರ್ಮಾ ಮೇಲಿನ ‘ಸುಪ್ರೀಂ’ ಆದೇಶಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ