ಎಸ್.ಬಂಗಾರಪ್ಪ ಹೆಸರಿನ ‘ಬಂಗಾರ ಪ್ರಶಸ್ತಿ’ ಪ್ರಕಟ: ‘ಸಾಹಿತಿ ಕುಂ.ವೀರಭದ್ರಪ್ಪ’ ಸೇರಿ ಮೂವರಿಗೆ ಪ್ರಶಸ್ತಿ

ಶಿವಮೊಗ್ಗ: ಎಸ್ ಬಂಗಾರಪ್ಪ ವಿಚಾರ ವೇದಿಕೆಯಿಂದ ಕೊಡಮಾಡುವಂತ ಬಂಗಾರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಾಹಿತಿ ಕುಂ.ವೀರಭದ್ರಪ್ಪ ಸೇರಿದಂತೆ ಮೂವರು ಸಾಧಕರಿಗೆ ಈ ಪ್ರಶಸ್ತಿಯ ಗರಿಮೆ ಸಂದಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಎಸ್ ಬಂಗಾರಪ್ಪ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ.ವಿ ನಾಗರಾಜ ಮೂರ್ತಿ ಅವರು ಮಾಹಿತಿ ಹಂಚಿಕೊಂಡಿದ್ದು, ಬಂಗಾರಪ್ಪ ಅವರನ್ನು ಬಿಟ್ಟು ಕರ್ನಾಟಕ ರಾಜಕೀಯ ಚರಿತ್ರೆಯನ್ನು ಊಹಿಸಲು ಸಾಧ್ಯವಿಲ್ಲ, ಅಂತಹ ಚರಿತ್ರೆ ಕರ್ನಾಟಕ ರಾಜಕೀಯ ಚರಿತ್ರೆ ಆಗುವುದೂ ಇಲ್ಲ. ಈ ನಾಡಿನ ಶೋಷಿತ ಸಮುದಾಯಗಳ ಧ್ವನಿಯಾಗಿದ್ದ … Continue reading ಎಸ್.ಬಂಗಾರಪ್ಪ ಹೆಸರಿನ ‘ಬಂಗಾರ ಪ್ರಶಸ್ತಿ’ ಪ್ರಕಟ: ‘ಸಾಹಿತಿ ಕುಂ.ವೀರಭದ್ರಪ್ಪ’ ಸೇರಿ ಮೂವರಿಗೆ ಪ್ರಶಸ್ತಿ