Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶೀಘ್ರವೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಾವಳಿ ಕುರಿತು ನಿರ್ಧಾರ ಪ್ರಕಟ: ಗೃಹ ಸಚಿವ ಡಾ.ಜಿ ಪರಮೇಶ್ವರ್

12/02/2026 2:37 PM

ರಾಜ್ಯದ ಜನತೆಯ ಗಮನಕ್ಕೆ : ಮೊಬೈಲ್ ನಲ್ಲೇ ‘ ಜಾತಿ & ಆದಾಯ ಪ್ರಮಾಣಪತ್ರ’ಕ್ಕೆ ಅರ್ಜಿ ಸಲ್ಲಿಸಬಹುದು !

12/02/2026 1:57 PM

BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!

12/02/2026 1:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧ ‘FIR’ ದಾಖಲು
KARNATAKA

ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧ ‘FIR’ ದಾಖಲು

By kannadanewsnow0918/06/2025 8:43 PM

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಸದಾನಂದ ಆಚಾರಿ ಎನ್ನುವವರ ಕೊಲೆ ಪ್ರಕರಣ ನಡೆದಿತ್ತು. ಈ ಸಂಬಂಧ ಈಗಾಗಲೇ ವಿಎ ವೆಂಕಟೇಶ್ ಆಚಾರಿ, ರಿಯಲ್ ಎಸ್ಟೇಟ್ ಉದ್ಯಮಿ ರವೀಂದ್ರ ಕಾಮತ್ ಹಾಗೂ ಪ್ರದೀಪ್ ವಿರುದ್ಧ ಕೇಸ್ ದಾಖಲಾಗಿತ್ತು, ಈ ಬೆನ್ನಲ್ಲೇ ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧವೂ FIR ದಾಖಲಾಗಿದೆ.

ಈ ಕುರಿತಂತೆ ವೆಂಕಟೇಶ್ ಆಚಾರಿಯ ಅವರ 2ನೇ ಪತ್ನಿ ರಶ್ಮಿ ದಿನಾಂಕ 16-06-2025ರಂದು ಸಂಜೆ 6.30ರ ವೇಳೆಗೆ ಸಾಗರ ಪೇಟೆ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅದರಲ್ಲಿ ದಿನಾಂಕ 15-06-2025ರಂದು ಸೋದರ ಮಾವ ಸದಾನಂದ ಅವರನ್ನು ಗಂಡ ವೆಂಕಟೇಶ್ ಆಚಾರಿ, ಎಸ್ ಎನ್ ನಗರದ ರವೀಂದ್ರ ಕಾಮತ್ ಮತ್ತು ವಿಜಯನಗರದ ಪ್ರದೀಪ್ ಅವರು ಸೇರಿ ಕೊಲೆ ಮಾಡಿರುತ್ತಾರೆ ದೂರು ದಾಖಲಾಗಿರುತ್ತದೆ ಎಂದಿದ್ದಾರೆ.

ಇನ್ನೂ ದಿನಾಂಕ 16-06-2025ರಂದು ಮಧ್ಯಾಹ್ನ 3 ಗಂಟೆಗೆ ಪಿರ್ಯಾದಿದಾರರಾದ ರಶ್ಮಿ ಸಾಗರ ಟೌನ್ ಹಳೇ ಖಾಸಗಿ ಬಸ್ ನಿಲ್ದಾಣ ಮುಂದೆ ಬಿಹೆಚ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಪಿರ್ಯಾದಿ ಗಂಡನ ಮೊದಲನೆಯ ಹೆಂಡತಿಯಾದ ಮಂಜುಳಾ ಕೋಂ ವೆಂಕಟೇಶ್ ಆಚಾರಿ, ಚಿತ್ರದುರ್ಗ ವಾಸ ಅವರು ಪಿರ್ಯಾದಿಯನ್ನು ನೋಡಿ, ಹತ್ತಿರ ಹೋಗಿ ಅಡ್ಡ ಹಾಕಿ ಏ ಬೇವರ್ಸಿ ಮುಂಡೆ ನನ್ನ ಗಂಡನ ಮೇಲೆ ಕೇಸು ಕೊಟ್ಟು ಅವರನ್ನು ಹಾಳು ಮಾಡುತ್ತೀಯ. ನಾನು ನಿನ್ನನ್ನು ಜೀವ ಸಹಿತ ಉಳಿಸುವುದಿಲ್ಲ ಅಂತ ಜೀವ ಬೆದರಿಕೆ ಹಾಕಿದ್ದಾರೆ. ಮಂಜುಳಾ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ವೆಂಕಟೇಶ್ ಆಚಾರಿ 2ನೇ ಪತ್ನಿ ರಶ್ಮಿ ನೀಡಿದಂತ ದೂರು ಆಧರಿಸಿ ಮೊದಲ ಪತ್ನಿ ಮಂಜುಳಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 126(2),  352, 351(2) ರಡಿ ಎಫ್ಐಆರ್ ದಾಖಲಾಗಿದೆ.

ಭೀಕರ ದುರ್ಘಟನೆಯಲ್ಲಿ ಇಬ್ಬರು ಬಚಾವ್..!

BIG NEWS: ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?

ಜೂನ್.20ರಂದು ಬೆಂಗಳೂರಿನ ಈ ಏರಿಯಾದಲ್ಲಿ ಕರೆಂಟ್ ಇರೋದಿಲ್ಲ | Power Cut

Share. Facebook Twitter LinkedIn WhatsApp Email

Related Posts

ಶೀಘ್ರವೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಾವಳಿ ಕುರಿತು ನಿರ್ಧಾರ ಪ್ರಕಟ: ಗೃಹ ಸಚಿವ ಡಾ.ಜಿ ಪರಮೇಶ್ವರ್

12/02/2026 2:37 PM1 Min Read

ರಾಜ್ಯದ ಜನತೆಯ ಗಮನಕ್ಕೆ : ಮೊಬೈಲ್ ನಲ್ಲೇ ‘ ಜಾತಿ & ಆದಾಯ ಪ್ರಮಾಣಪತ್ರ’ಕ್ಕೆ ಅರ್ಜಿ ಸಲ್ಲಿಸಬಹುದು !

12/02/2026 1:57 PM3 Mins Read

BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!

12/02/2026 1:43 PM1 Min Read
Recent News

ಶೀಘ್ರವೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಾವಳಿ ಕುರಿತು ನಿರ್ಧಾರ ಪ್ರಕಟ: ಗೃಹ ಸಚಿವ ಡಾ.ಜಿ ಪರಮೇಶ್ವರ್

12/02/2026 2:37 PM

ರಾಜ್ಯದ ಜನತೆಯ ಗಮನಕ್ಕೆ : ಮೊಬೈಲ್ ನಲ್ಲೇ ‘ ಜಾತಿ & ಆದಾಯ ಪ್ರಮಾಣಪತ್ರ’ಕ್ಕೆ ಅರ್ಜಿ ಸಲ್ಲಿಸಬಹುದು !

12/02/2026 1:57 PM

BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!

12/02/2026 1:43 PM

ಶೇ.30ರಷ್ಟು ಕಡಿಮೆ ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ: ಕೇಂದ್ರ ಸರ್ಕಾರ

12/02/2026 1:37 PM
State News
KARNATAKA

ಶೀಘ್ರವೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಾವಳಿ ಕುರಿತು ನಿರ್ಧಾರ ಪ್ರಕಟ: ಗೃಹ ಸಚಿವ ಡಾ.ಜಿ ಪರಮೇಶ್ವರ್

By kannadanewsnow0912/02/2026 2:37 PM KARNATAKA 1 Min Read

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಅವಕಾಶ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುದಾಗಿ…

ರಾಜ್ಯದ ಜನತೆಯ ಗಮನಕ್ಕೆ : ಮೊಬೈಲ್ ನಲ್ಲೇ ‘ ಜಾತಿ & ಆದಾಯ ಪ್ರಮಾಣಪತ್ರ’ಕ್ಕೆ ಅರ್ಜಿ ಸಲ್ಲಿಸಬಹುದು !

12/02/2026 1:57 PM

BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!

12/02/2026 1:43 PM

BIG NEWS : ಬಿಕ್ಲುಶಿವ ಕೊಲೆ ಕೇಸ್ : ಯಾವುದೇ ಕ್ಷಣದಲ್ಲಿ ಶಾಸಕ ಭೈರತಿ ಬಸವರಾಜ್ ಸರೆಂಡರ್ ಆಗುವ ಸಾಧ್ಯತೆ!

12/02/2026 1:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.