ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧ ‘FIR’ ದಾಖಲು
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಸದಾನಂದ ಆಚಾರಿ ಎನ್ನುವವರ ಕೊಲೆ ಪ್ರಕರಣ ನಡೆದಿತ್ತು. ಈ ಸಂಬಂಧ ಈಗಾಗಲೇ ವಿಎ ವೆಂಕಟೇಶ್ ಆಚಾರಿ, ರಿಯಲ್ ಎಸ್ಟೇಟ್ ಉದ್ಯಮಿ ರವೀಂದ್ರ ಕಾಮತ್ ಹಾಗೂ ಪ್ರದೀಪ್ ವಿರುದ್ಧ ಕೇಸ್ ದಾಖಲಾಗಿತ್ತು, ಈ ಬೆನ್ನಲ್ಲೇ ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧವೂ FIR ದಾಖಲಾಗಿದೆ. ಈ ಕುರಿತಂತೆ ವೆಂಕಟೇಶ್ ಆಚಾರಿಯ ಅವರ 2ನೇ ಪತ್ನಿ ರಶ್ಮಿ ದಿನಾಂಕ 16-06-2025ರಂದು ಸಂಜೆ 6.30ರ ವೇಳೆಗೆ ಸಾಗರ ಪೇಟೆ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅದರಲ್ಲಿ … Continue reading ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed