ಬೆಂಗಳೂರು : 2019 ರ ಬಳಿಕ ಇದೀಗ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಅದ್ದೂರಿಯಾಗಿ ನಡೆಯುತ್ತಿದೆ. ಈ ಬಾರಿ ಹೊಸ ವರ್ಷಾಚರಣೆ ಹಿನ್ನೆಲೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಕಮೀಷನರ್ ಪ್ರತಾಪ್ ರೆಡ್ಡಿ ಹೇಳಿದರು. ಪಬ್ ಕ್ಲಬ್ ಮಾಲೀಕರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಪ್ರತಾಪ್ ರೆಡ್ಡಿ ಮುಂಜಾಗೃತಾ ಕ್ರಮ ಕೈಗೊಳ್ಳಲು ಹೋಟೆಲ್ ಗಳಿಗೆ ಕೆಲವು ಸೂಚನೆ ನೀಡಲಾಗಿದೆ. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ ಎಂದರು. ಕ್ರಿಮಿನಲ್ ಹಿನ್ನೆಲೆಯುಳ್ಳವರು ಬಂದಾಗ ಮಾಹಿತಿ … Continue reading BIGG NEWS : ಮಹಿಳೆಯರ ಸುರಕ್ಷತೆಗೆ ಆದ್ಯತೆ, ಸಿಸಿ ಕ್ಯಾಮೆರಾ ಕಡ್ಡಾಯ : ಹೋಟೆಲ್ ಮಾಲೀಕರಿಗೆ ಕಮೀಷನರ್ ಪ್ರತಾಪ್ ರೆಡ್ಡಿ ಸೂಚನೆ
Copy and paste this URL into your WordPress site to embed
Copy and paste this code into your site to embed