Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿರಿಯಾದ ಹೋಮ್ಸ್ ನ ಮಸೀದಿಯಲ್ಲಿ ಸ್ಫೋಟ: ಆರು ಮಂದಿ ಸಾವು, 21ಕ್ಕೂ ಹೆಚ್ಚು ಮಂದಿಗೆ ಗಾಯ

27/12/2025 6:40 AM

ರಾಜ್ಯದ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ `ಡಿಜಿಟಲ್ ರೂಪದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ

27/12/2025 6:31 AM

BIG NEWS : ಮನೆ ಕಟ್ಟೋರಿಗೆ ಬಿಗ್ ಶಾಕ್ : ಜನವರಿಯಿಂದ ‘ಸಿಮೆಂಟ್’ ಬೆಲೆ ಭಾರಿ ಏರಿಕೆ |Cement Price Hike

27/12/2025 6:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿ.23, 24ರಂದು ಸಾಗರದ ‘ಪದವಿ ಪೂರ್ವ ಕಾಲೇಜು ಸುವರ್ಣ ಮಹೋತ್ಸವ’ ಆಚರಣೆ: ಶಾಸಕ ಗೋಪಾಲಕೃಷ್ಣ ಬೇಳೂರು
KARNATAKA

ಡಿ.23, 24ರಂದು ಸಾಗರದ ‘ಪದವಿ ಪೂರ್ವ ಕಾಲೇಜು ಸುವರ್ಣ ಮಹೋತ್ಸವ’ ಆಚರಣೆ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0905/12/2025 9:33 PM

ಶಿವಮೊಗ್ಗ: ಡಿಸೆಂಬರ್.23 ಮತ್ತು 24ರಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಸಹ ರಾಜ್ಯದ ಅತ್ಯಂತ ಪ್ರತಿಷ್ಟಿತ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಆಗುತ್ತದೆ. ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಕಾಲೇಜಿಗೆ ಸುಣ್ಣಬಣ್ಣ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯ ಒದಗಿಸಲು 50 ಲಕ್ಷ ರೂ. ನೀಡಲಾಗಿದೆ ಎಂದರು.

ಡಿ. 23ರಂದು ಹಳೇಯ ವಿದ್ಯಾರ್ಥಿಗಳ ಸಮಾಗಮ, ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದ್ದು, ಡಿ. 24ರಂದು ಸ್ಮರಣ ಸಂಚಿಕೆ ಬಿಡುಗಡೆ, ಸಮಾರೋಪ ಸಮಾರಂಭ ಹಾಗೂ ಝೀ ಕನ್ನಡ ಖ್ಯಾತಿಯ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಿದೆ ಎಂದು ಹೇಳಿದರು.

ಈ ಕಾಲೇಜಿನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಅಭ್ಯಾಸ ಮಾಡಿದ್ದು ದೊಡ್ಡದೊಡ್ಡ ಹುದ್ದೆಯಲ್ಲಿದ್ದಾರೆ. ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಎಲ್ಲರನ್ನೂ ಆಹ್ವಾನಿಸುತ್ತಿದ್ದೇವೆ. ಕಾಲೇಜಿನಲ್ಲಿ ಶಿಕ್ಷಣ ಪಡೆದು ಸಾಧನೆ ಮಾಡಿದವರಿಗೆ, ಹಿಂದಿನ ಉಪನ್ಯಾಸಕರಿಗೆ ಸೇರಿ ಹಲವರಿಗೆ ಸನ್ಮಾನ ಮಾಡಲಾಗುತ್ತಿದೆ. ಕಾಲೇಜಿಗೆ ಸುಮಾರು 95 ಲಕ್ಷ ರೂ. ವೆಚ್ಚದಲ್ಲಿ 5 ಕೊಠಡಿಗಳನ್ನು ನಿರ್ಮಿಸಲಾಗಿದೆ. ಇದರ ಜೊತೆಗೆ ತಾಲ್ಲೂಕಿನಲ್ಲಿರುವ ಶಾಲಾಕಾಲೇಜುಗಳಿಗೆ ಸುಣ್ಣಬಣ್ಣ ಸೇರಿದಂತೆ ಮೂಲಭೂತ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎ.ಇಂದೂಧರ ಬೇಸೂರು, ಸದಸ್ಯರಾಧ ಸಲೀಂ, ಉಮೇಶ್ ಸೂರನಗದ್ದೆ, ಭವ್ಯ, ಬಸವರಾಜ್, ಲೋಕೇಶ್, ಪ್ರಾಚಾರ್ಯ ಸತ್ಯನಾರಾಯಣ ಕೆ.ಸಿ, ಪ್ರಾಧ್ಯಾಪಕರಾದಂತ ಪರಮೇಶ್ವರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

BREAKING: ‘ಡಿಸಿಎಂ ಡಿ.ಕೆ ಶಿವಕುಮಾರ್’ಗೆ ಬಿಗ್ ಶಾಕ್: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ದೆಹಲಿ ಪೊಲೀಸರಿಂದ ನೋಟಿಸ್

ಸೊರಬ ಉಳವಿಯಲ್ಲಿ 5 ದಿನ ಹುಡುಕಿದರೂ ಕಣ್ಣಿಗೆ ಕಾಣದ ಆನೆಗಳು: ನಾಳೆ ‘ಥರ್ಮಲ್ ಡ್ರೋನ್’ ಮೂಲಕ ಪತ್ತೆ ಕಾರ್ಯಾಚರಣೆ

Share. Facebook Twitter LinkedIn WhatsApp Email

Related Posts

ರಾಜ್ಯದ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ `ಡಿಜಿಟಲ್ ರೂಪದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ

27/12/2025 6:31 AM1 Min Read

BIG NEWS : ಮನೆ ಕಟ್ಟೋರಿಗೆ ಬಿಗ್ ಶಾಕ್ : ಜನವರಿಯಿಂದ ‘ಸಿಮೆಂಟ್’ ಬೆಲೆ ಭಾರಿ ಏರಿಕೆ |Cement Price Hike

27/12/2025 6:24 AM1 Min Read

BREAKING: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ, ಸ್ವತಂತ್ರವಾಗಿ ಸ್ಪರ್ಧೆ: HDD ಘೋಷಣೆ

27/12/2025 6:24 AM3 Mins Read
Recent News

ಸಿರಿಯಾದ ಹೋಮ್ಸ್ ನ ಮಸೀದಿಯಲ್ಲಿ ಸ್ಫೋಟ: ಆರು ಮಂದಿ ಸಾವು, 21ಕ್ಕೂ ಹೆಚ್ಚು ಮಂದಿಗೆ ಗಾಯ

27/12/2025 6:40 AM

ರಾಜ್ಯದ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ `ಡಿಜಿಟಲ್ ರೂಪದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ

27/12/2025 6:31 AM

BIG NEWS : ಮನೆ ಕಟ್ಟೋರಿಗೆ ಬಿಗ್ ಶಾಕ್ : ಜನವರಿಯಿಂದ ‘ಸಿಮೆಂಟ್’ ಬೆಲೆ ಭಾರಿ ಏರಿಕೆ |Cement Price Hike

27/12/2025 6:24 AM

BREAKING: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ, ಸ್ವತಂತ್ರವಾಗಿ ಸ್ಪರ್ಧೆ: HDD ಘೋಷಣೆ

27/12/2025 6:24 AM
State News
KARNATAKA

ರಾಜ್ಯದ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ `ಡಿಜಿಟಲ್ ರೂಪದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow5727/12/2025 6:31 AM KARNATAKA 1 Min Read

ಬೆಂಗಳೂರು : ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಡಿಜಿಟಲ್ ರೂಪದಲ್ಲಿ ಪರೀಕ್ಷೆ…

BIG NEWS : ಮನೆ ಕಟ್ಟೋರಿಗೆ ಬಿಗ್ ಶಾಕ್ : ಜನವರಿಯಿಂದ ‘ಸಿಮೆಂಟ್’ ಬೆಲೆ ಭಾರಿ ಏರಿಕೆ |Cement Price Hike

27/12/2025 6:24 AM

BREAKING: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ, ಸ್ವತಂತ್ರವಾಗಿ ಸ್ಪರ್ಧೆ: HDD ಘೋಷಣೆ

27/12/2025 6:24 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ 8000 ರೂ.ನಂತೆ ಪ್ರತಿ ಕ್ವಿಂಟಾಲ್ ತೊಗರಿ ಖರೀದಿ.!

27/12/2025 6:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.