‘SSLC ಪರೀಕ್ಷೆ’ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಾಗರ 2ನೇ ಸ್ಥಾನ: ‘BEO’ ಅಭಿನಂದಿಸಿದ ‘ಸರ್ಕಾರಿ ನೌಕರರ ಸಂಘ’

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲೇ ಸಾಗರ ತಾಲ್ಲೂಕು ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ-2ರಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಇಂತಹ ಸಾಧನೆಗೆ ಕಾರಣವಾದಂತ ಸಾಗರ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಅಭಿನಂದಿಸಲಾಯಿತು. ಇಂದು ಸಾಗರ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತೆರಳಿದಂತ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಅಣ್ಣಪ್ಪ, ರಾಜ್ಯ ಪರಿಷತ್ ಸದಸ್ಯ ದೇವೇಂದ್ರಪ್ಪ.ಕೆ ಅವರು ಬಿಇಓ ಪರಶುರಾಮಪ್ಪ.ಇ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಸಾಗರ ತಾಲ್ಲೂಕಿನ ವಿದ್ಯಾರ್ಥಿಗಳು … Continue reading ‘SSLC ಪರೀಕ್ಷೆ’ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಾಗರ 2ನೇ ಸ್ಥಾನ: ‘BEO’ ಅಭಿನಂದಿಸಿದ ‘ಸರ್ಕಾರಿ ನೌಕರರ ಸಂಘ’