Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಿ.3 ರಂದು ಕೊಪ್ಪದಲ್ಲಿ 150 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ: ಸಚಿವ ಎನ್.ಚಲುವರಾಯಸ್ವಾಮಿ

26/11/2025 7:03 PM

BREAKING : ಹಾಂಗ್ ಕಾಂಗ್’ನಲ್ಲಿ ಬಹುಮಹಡಿ ಕಟ್ಟಡಗಳಲ್ಲಿ ಬೆಂಕಿ ಅವಘಡ, 13 ಮಂದಿ ಸಾವು, 700 ಜನರ ಸ್ಥಳಾಂತರ

26/11/2025 7:02 PM

ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಗೆದ್ದ ಸಾಗರ ಟೌನ್ ಠಾಣೆ ಪೊಲೀಸ್ ಪುತ್ರಿ ಪ್ರೇಕ್ಷಾ ಗೌಡ, ರಾಷ್ಟ್ರ ಮಟ್ಟಕ್ಕೆ ಆಯ್ಕೆ

26/11/2025 6:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಗೆದ್ದ ಸಾಗರ ಟೌನ್ ಠಾಣೆ ಪೊಲೀಸ್ ಪುತ್ರಿ ಪ್ರೇಕ್ಷಾ ಗೌಡ, ರಾಷ್ಟ್ರ ಮಟ್ಟಕ್ಕೆ ಆಯ್ಕೆ
KARNATAKA

ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಗೆದ್ದ ಸಾಗರ ಟೌನ್ ಠಾಣೆ ಪೊಲೀಸ್ ಪುತ್ರಿ ಪ್ರೇಕ್ಷಾ ಗೌಡ, ರಾಷ್ಟ್ರ ಮಟ್ಟಕ್ಕೆ ಆಯ್ಕೆ

By kannadanewsnow0926/11/2025 6:59 PM

ಶಿವಮೊಗ್ಗ: ಸಾಗರ ಟೌನ್ ಠಾಣೆಯ ಪೊಲೀಸ್ ಲೋಕೇಶ್ ಪುತ್ರಿ ಪ್ರೇಕ್ಷಾ ಎಲ್ ಗೌಡ ಕ್ರೀಡಾ ಸಾಧನೆ ಮುಂದುವರೆದಿದೆ. ಈ ಹಿಂದೆ ಹಲವು ಸಾಧನೆ ಗೈದಿದ್ದಂತ ಪ್ರೇಕ್ಷಾ ಇದೀಗ ಎತ್ತರ ಜಿಗಿತದಲ್ಲಿ ರಾಜ್ಯಮಟ್ಟದಲ್ಲಿ ಚಿನ್ನ ಗೆದ್ದು, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕಳೆದ ನ.20ರಂದು ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಿತು. ಈ ಕ್ರೀಡಾಕೂಟದಲ್ಲಿ ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಶಾಲೆಯ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ, ಸಾಗರ ಟೌನ್ ಪೊಲೀಸ್ ಠಾಣೆಯ ಪೋಲಿಸ್ ಕಾನ್ಸ್ ಟೇಬಲ್ ಆಗಿರುವಂತ ಲೋಕೇಶ್ ಮತ್ತು ಛಾಯಾ ಇವರ ಪುತ್ರಿ ಕುಮಾರಿ ಪ್ರೇಕ್ಷಾ.ಎಲ್. ಗೌಡ ಭಾಗವಹಿಸಿದ್ದರು.

ಹಾಸನದಲ್ಲಿ ನಡೆದಂತ ರಾಜ್ಯಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಚಿನ್ನದ ಪದಕವನ್ನು ಕುಮಾರಿ ಪ್ರೇಕ್ಷಾ ಎಲ್ ಗೌಡ ಗೆದ್ದಿದ್ದಾರೆ. ಮುಂದೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಲಿದ್ದಾರೆ.

ಲೋಕೇಶ್ ಅವರ ಪುತ್ರಿ ಪ್ರೇಕ್ಷಾ ಸಾಧನೆಗೆ ಸಾಗರ ASP ಬೆನಕ ಪ್ರಸಾದ್ ಶ್ಲಾಘಿಸಿದ್ದಾರೆ. ಸಾಗರ ಟೌನ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪುಲ್ಲಯ್ಯ ರಾಥೋಡ್ ಸೇರಿದಂತೆ ಇತರೆ ಸಿಬ್ಬಂದಿಗಳು ಶುಭಾಶಯ ತಿಳಿಸಿ, ಮತ್ತಷ್ಟು ಸಾಧನೆ ಮಾಡಲಿ ಎಂಬುದಾಗಿ ಹಾರೈಸಿದ್ದಾರೆ.

ಅಂದಹಾಗೇ ಪೊಲೀಸ್ ಕಾನ್ಸ್ ಸ್ಟೇಬಲ್ ಲೋಕೇಶ್ ಪುತ್ರಿ ಪ್ರೇಕ್ಷಾ ಅವರು ಬೆಂಗಳೂರು, ಉಡುಪಿಯಲ್ಲಿ ನಡೆದಂತ ನಾಲ್ಕು ರಾಜ್ಯ ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಈ ಸ್ಪರ್ಧೆಗಳಲ್ಲಿ ಎರಡು ಕಂಚು, ಒಂದು ಬೆಳ್ಳಿ ಪದಕ ಗೆದ್ದಿದ್ದರು. ಇದೀಗ ಹಾಸನದಲ್ಲಿ ನಡೆದಂತ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.. ಸಂಪಾದಕರು

2028ರಲ್ಲಿ ಮರಳಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಬಗ್ಗೆ ಸತೀಶ್ ಜಾರಕಿಹೊಳಿ ಜತೆ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಜ್ಯದ ಈ ಸುಪ್ರಸಿದ್ಧ ದೇವಾಲಯದಲ್ಲಿ ಇನ್ಮುಂದೆ ‘ಮದುವೆ’ಗಳು ನಿಷೇಧ ; ಕಾರಣವೇನು.?

Share. Facebook Twitter LinkedIn WhatsApp Email

Related Posts

ಡಿ.3 ರಂದು ಕೊಪ್ಪದಲ್ಲಿ 150 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ: ಸಚಿವ ಎನ್.ಚಲುವರಾಯಸ್ವಾಮಿ

26/11/2025 7:03 PM2 Mins Read

2028ರಲ್ಲಿ ಮರಳಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಬಗ್ಗೆ ಸತೀಶ್ ಜಾರಕಿಹೊಳಿ ಜತೆ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್

26/11/2025 6:22 PM4 Mins Read

ರಾಜ್ಯದಲ್ಲಿನ 5 ವರ್ಷದೊಳಗಿನ ಮಕ್ಕಳ ಪೋಷಕರ ಗಮನಕ್ಕೆ: ಡಿ.21ರಂದು ‘ಪಲ್ಸ್ ಪೊಲಿಯೋ ಲಸಿಕೆ’

26/11/2025 6:17 PM2 Mins Read
Recent News

ಡಿ.3 ರಂದು ಕೊಪ್ಪದಲ್ಲಿ 150 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ: ಸಚಿವ ಎನ್.ಚಲುವರಾಯಸ್ವಾಮಿ

26/11/2025 7:03 PM

BREAKING : ಹಾಂಗ್ ಕಾಂಗ್’ನಲ್ಲಿ ಬಹುಮಹಡಿ ಕಟ್ಟಡಗಳಲ್ಲಿ ಬೆಂಕಿ ಅವಘಡ, 13 ಮಂದಿ ಸಾವು, 700 ಜನರ ಸ್ಥಳಾಂತರ

26/11/2025 7:02 PM

ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಗೆದ್ದ ಸಾಗರ ಟೌನ್ ಠಾಣೆ ಪೊಲೀಸ್ ಪುತ್ರಿ ಪ್ರೇಕ್ಷಾ ಗೌಡ, ರಾಷ್ಟ್ರ ಮಟ್ಟಕ್ಕೆ ಆಯ್ಕೆ

26/11/2025 6:59 PM

ಅಯೋಧ್ಯೆಯಲ್ಲಿ ರಾಮ ಮಂದಿರ ಕಾರ್ಯಕ್ರಮದ ಕುರಿತು ಪಾಕಿಸ್ತಾನದ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ

26/11/2025 6:52 PM
State News
KARNATAKA

ಡಿ.3 ರಂದು ಕೊಪ್ಪದಲ್ಲಿ 150 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ: ಸಚಿವ ಎನ್.ಚಲುವರಾಯಸ್ವಾಮಿ

By kannadanewsnow0926/11/2025 7:03 PM KARNATAKA 2 Mins Read

ಮಂಡ್ಯ : ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ ಗ್ರಾಮದಲ್ಲಿ ಡಿ.3 ರಂದು 150 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ…

ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಗೆದ್ದ ಸಾಗರ ಟೌನ್ ಠಾಣೆ ಪೊಲೀಸ್ ಪುತ್ರಿ ಪ್ರೇಕ್ಷಾ ಗೌಡ, ರಾಷ್ಟ್ರ ಮಟ್ಟಕ್ಕೆ ಆಯ್ಕೆ

26/11/2025 6:59 PM

2028ರಲ್ಲಿ ಮರಳಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಬಗ್ಗೆ ಸತೀಶ್ ಜಾರಕಿಹೊಳಿ ಜತೆ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್

26/11/2025 6:22 PM

ರಾಜ್ಯದಲ್ಲಿನ 5 ವರ್ಷದೊಳಗಿನ ಮಕ್ಕಳ ಪೋಷಕರ ಗಮನಕ್ಕೆ: ಡಿ.21ರಂದು ‘ಪಲ್ಸ್ ಪೊಲಿಯೋ ಲಸಿಕೆ’

26/11/2025 6:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.