Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಪೌತಿ ಖಾತಾ ಆಂದೋಲನದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ: ಅಧಿಕಾರಿಗಳ ಕಾರ್ಯವೈಖರಿಗೆ ಡಿಸಿ ಶ್ಲಾಘನೆ

12/01/2026 9:34 PM

ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳ ಬಗ್ಗೆ ಕ್ರಮವಹಿಸುವುದು ಕಡ್ಡಾಯ: ಮಂಡ್ಯ ಜಿ.ಪಂ ಸಿಇಓ ಖಡಕ್ ಸೂಚನೆ

12/01/2026 9:28 PM

ತೂಗು ಸೇತುವೆ ಬಳಿಕ ‘ಸಿಗಂದೂರು ಜಾತ್ರೆ’ಗೆ ಸಜ್ಜಾದ ಶ್ರೀ ಚೌಡಮ್ಮನ ದೇವಾಲಯ: ಭಕ್ತ ಸಾಗರ ಬರುವ ನಿರೀಕ್ಷೆ

12/01/2026 8:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಸಾಗರದ ‘ಸರ್ಕಾರಿ ಪದವಿ ಪೂರ್ವ ಕಾಲೇಜು ಸುವರ್ಣ ಮಹೋತ್ಸವ’: ಸಿದ್ಧತೆ ಪರಿಶೀಲಿಸಿದ ಶಾಸಕರು
KARNATAKA

ನಾಳೆ ಸಾಗರದ ‘ಸರ್ಕಾರಿ ಪದವಿ ಪೂರ್ವ ಕಾಲೇಜು ಸುವರ್ಣ ಮಹೋತ್ಸವ’: ಸಿದ್ಧತೆ ಪರಿಶೀಲಿಸಿದ ಶಾಸಕರು

By kannadanewsnow0922/12/2025 6:03 PM

ಶಿವಮೊಗ್ಗ : ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದಲ್ಲಿ ಎಲ್ಲರೂ ಪಾಲ್ಗೊಂಡು ಇದೊಂದು ಅವಿಸ್ಮರಣೀಯ ಕಾರ್ಯವಾಗಿಸಿ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಡಿ.23ರ ನಾಳೆ, 24ರ ನಾಡಿದ್ದು ನಡೆಯಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮದ ಪೂರ್ವಸಿದ್ದತೆಯನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಪೂರ್ಣ ಕಟ್ಟಡಕ್ಕೆ ಸುಣ್ಣಬಣ್ಣ ಮಾಡಲಾಗಿದ್ದು ಖಾಸಗಿ ಕಾಲೇಜಿಗಿಂತ ಸುಂದರವಾಗಿ ಕಾಲೇಜು ಕಂಗೊಳಿಸುತ್ತಿದೆ. ಕಾಲೇಜಿಗೆ ಹೆಚ್ಚುವರಿ 5 ಕೊಠಡಿಗಳನ್ನು 95 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಶೌಚಾಲಯದ ಜೊತೆಗೆ ಸಣ್ಣಪುಟ್ಟ ರಿಪೇರಿ ಕೆಲಸವನ್ನು ನಿರ್ವಹಿಸಿದೆ. ಒಟ್ಟಾರೆ ರಾಜ್ಯ ಹೊರರಾಜ್ಯಗಳಿಂದ ಹಳೇಯ ವಿದ್ಯಾರ್ಥಿಗಳು ಎರಡು ದಿನಗಳ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ತಾವು ಓದಿದ ಕಾಲೇಜಿನ ಬಗ್ಗೆ ಅವರಿಗೆ ಗೌರವ ಭಾವನೆ ಮೂಡಬೇಕು. ಅಂತಹ ವಾತಾವರಣ ಸೃಷ್ಟಿಸಿದೆ ಎಂದು ಹೇಳಿದರು.

ನಾನು ಈ ಕಾಲೇಜಿನ ಹಳೇಯ ವಿದ್ಯಾರ್ಥಿಯಾಗಿದ್ದು, ನಾನು ಓದಿದ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮ ನನಗೆ ರೋಮಾಂಚನ ಉಂಟು ಮಾಡುತ್ತಿದೆ. ಕಾಲೇಜಿನ ಎದುರು ಭಾಗದ ರಸ್ತೆಯನ್ನು ಅಭಿವೃದ್ದಿಪಡಿಸಿದೆ. ನಾಳೆ ಸಚಿವರು, ಸಂಸದರು, ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಳೇಯ ವಿದ್ಯಾರ್ಥಿಗಳಿಗೆ ಸನ್ಮಾನ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಡಿ.24ರಂದು ವಿವಿಧ ಕಾರ್ಯಕ್ರಮ ನಡೆಯಲಿದ್ದು, ಸಂಜೆ ರಾಜೇಶ್ ಕೃಷ್ಣನ್ ತಂಡದಿoದ ರಸಮಂಜರಿ ಕಾರ್ಯಕ್ರಮ ಇರುತ್ತದೆ. ಕನಿಷ್ಟ  10 ಸಾವಿರ ಜನರು ಸೇರುವ ನಿರೀಕ್ಷೆಯನ್ನು ಹೊಂದಲಾಗಿದೆ ಎಂದರು.

ಈ ವೇಳೆ ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎ.ಇಂದೂಧರ, ಬಸವರಾಜ್, ಭವ್ಯ ಕೃಷ್ಣಮೂರ್ತಿ, ಲೋಕೇಶ್, ಉಮೇಶ್ ಸೂರನಗದ್ದೆ, ಸಲೀಂ ಯೂಸೂಫ್, ಪ್ರಾಚಾರ್ಯ ಸತ್ಯನಾರಾಯಣ ಕೆ.ಸಿ., ಪ್ರಾಧ್ಯಾಪಕರಾದಂತ ಜಿ.ಪರಮೇಶ್ವರಪ್ಪ, ಗಣಪತಿ ಮಂಡಗಳಲೆ, ಕಲಸೆ ಚಂದ್ರಪ್ಪ, ಎಲ್.ಎಂ.ಹೆಗಡೆ, ರವಿ ಲಿಂಗನಮಕ್ಕಿ, ಶಾಸಕರ ವಿಶೇಷ ಕರ್ತವ್ಯಾಧಿಕಾರಿ ಟಿ.ಪಿ ರಮೇಶ್, ಪಿಎ ಶ್ರೀನಿವಾಸ್ ಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರ ಮತ್ತಷ್ಟು ತಾರಕಕ್ಕೆ ಏರಲಿದೆ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಪೌತಿ ಖಾತಾ ಆಂದೋಲನದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ: ಅಧಿಕಾರಿಗಳ ಕಾರ್ಯವೈಖರಿಗೆ ಡಿಸಿ ಶ್ಲಾಘನೆ

12/01/2026 9:34 PM2 Mins Read

ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳ ಬಗ್ಗೆ ಕ್ರಮವಹಿಸುವುದು ಕಡ್ಡಾಯ: ಮಂಡ್ಯ ಜಿ.ಪಂ ಸಿಇಓ ಖಡಕ್ ಸೂಚನೆ

12/01/2026 9:28 PM1 Min Read

ತೂಗು ಸೇತುವೆ ಬಳಿಕ ‘ಸಿಗಂದೂರು ಜಾತ್ರೆ’ಗೆ ಸಜ್ಜಾದ ಶ್ರೀ ಚೌಡಮ್ಮನ ದೇವಾಲಯ: ಭಕ್ತ ಸಾಗರ ಬರುವ ನಿರೀಕ್ಷೆ

12/01/2026 8:56 PM3 Mins Read
Recent News

ರಾಜ್ಯದಲ್ಲಿ ಪೌತಿ ಖಾತಾ ಆಂದೋಲನದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ: ಅಧಿಕಾರಿಗಳ ಕಾರ್ಯವೈಖರಿಗೆ ಡಿಸಿ ಶ್ಲಾಘನೆ

12/01/2026 9:34 PM

ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳ ಬಗ್ಗೆ ಕ್ರಮವಹಿಸುವುದು ಕಡ್ಡಾಯ: ಮಂಡ್ಯ ಜಿ.ಪಂ ಸಿಇಓ ಖಡಕ್ ಸೂಚನೆ

12/01/2026 9:28 PM

ತೂಗು ಸೇತುವೆ ಬಳಿಕ ‘ಸಿಗಂದೂರು ಜಾತ್ರೆ’ಗೆ ಸಜ್ಜಾದ ಶ್ರೀ ಚೌಡಮ್ಮನ ದೇವಾಲಯ: ಭಕ್ತ ಸಾಗರ ಬರುವ ನಿರೀಕ್ಷೆ

12/01/2026 8:56 PM

BREAKING: KEAಯಿಂದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ನಡೆದ ನೇಮಕಾತಿ ಪರೀಕ್ಷೆಯ ಕೀ-ಉತ್ತರ ಪ್ರಕಟ | KEA Recruitment

12/01/2026 8:44 PM
State News
KARNATAKA

ರಾಜ್ಯದಲ್ಲಿ ಪೌತಿ ಖಾತಾ ಆಂದೋಲನದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ: ಅಧಿಕಾರಿಗಳ ಕಾರ್ಯವೈಖರಿಗೆ ಡಿಸಿ ಶ್ಲಾಘನೆ

By kannadanewsnow0912/01/2026 9:34 PM KARNATAKA 2 Mins Read

ಮಂಡ್ಯ : ಕಂದಾಯ ಇಲಾಖೆಯಲ್ಲಿನ ಇ- ಪೌತಿ ಖಾತಾ ಆಂದೋಲನದಲ್ಲಿ ಮಂಡ್ಯ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದು ಕಂದಾಯ ಇಲಾಖೆಯ…

ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳ ಬಗ್ಗೆ ಕ್ರಮವಹಿಸುವುದು ಕಡ್ಡಾಯ: ಮಂಡ್ಯ ಜಿ.ಪಂ ಸಿಇಓ ಖಡಕ್ ಸೂಚನೆ

12/01/2026 9:28 PM

ತೂಗು ಸೇತುವೆ ಬಳಿಕ ‘ಸಿಗಂದೂರು ಜಾತ್ರೆ’ಗೆ ಸಜ್ಜಾದ ಶ್ರೀ ಚೌಡಮ್ಮನ ದೇವಾಲಯ: ಭಕ್ತ ಸಾಗರ ಬರುವ ನಿರೀಕ್ಷೆ

12/01/2026 8:56 PM

BREAKING: KEAಯಿಂದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ನಡೆದ ನೇಮಕಾತಿ ಪರೀಕ್ಷೆಯ ಕೀ-ಉತ್ತರ ಪ್ರಕಟ | KEA Recruitment

12/01/2026 8:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.