BIGG NEWS: ಸಲಾಂ ಆರತಿ ಬದಲಾವಣೆ; ಸಿಎಂ ಬೊಮ್ಮಾಯಿ ಬೊತೆ ಚರ್ಚಿಸಿ ಅಂತಿಮ ನಿರ್ಧಾರ; ಶಶಿಕಲಾ ಜೊಲ್ಲೆ

ನವದೆಹಲಿ: ಸಲಾಂ ಆರತಿ ಹೆಸರು ಬದಲಿಸುವ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ ನಿರ್ಧಾರ ತೆಗೆದುಕೊಂಡಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. BIGG NEWS: ಮಹಾರಾಷ್ಟ್ರದಲ್ಲಿ ಶಿವಸೇನೆಯಿಂದ ಪ್ರತಿಭಟನೆ; ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್   ನಗರದಲ್ಲಿ ಮಾತನಾಡಿದ ಅವರು, ಸಲಾಂ ಆರತಿ ಹೆಸರು ಬದಲಿಸುವಂತೆ ಸಾಕಷ್ಟು ಮನವಿಗಳು ಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಧಾರ್ಮಿಕ ಧಾರ್ಮಿಕ ಪರಿಷತ್ ಸಭೆಯಲ್ಲಿ … Continue reading BIGG NEWS: ಸಲಾಂ ಆರತಿ ಬದಲಾವಣೆ; ಸಿಎಂ ಬೊಮ್ಮಾಯಿ ಬೊತೆ ಚರ್ಚಿಸಿ ಅಂತಿಮ ನಿರ್ಧಾರ; ಶಶಿಕಲಾ ಜೊಲ್ಲೆ