‘ಕೊಲ್ಲೂರು ದೇವಸ್ಥಾನದಲ್ಲಿ ಸಲಾಂ ಮಂಗಳಾರತಿ ಇತ್ತು’ : ಯು.ಟಿ ಖಾದರ್ |U.T Khadar

ಮಂಗಳೂರು : ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಈ ಹಿಂದೆ ಸಲಾಂ ಪೂಜೆ ಮಾಡಲಾಗುತಿತ್ತು ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯುಟಿ ಖಾದರ್ ಹೇಳಿದ್ದಾರೆ. ದೇವಸ್ಥಾನದ ಇತಿಹಾಸ ನೋಡಿದರೆ ಅಲ್ಲಿ ಸಲಾಂ ಪೂಜೆ ನಡೆಯುತ್ತಿತ್ತು ಎನ್ನುವ ಬಗ್ಗೆ ಉಲ್ಲೇಖವಿದೆ, ಆದರೆ ಆದರೆ ಈಗಿನ ಆಡಳಿತ ಮಂಡಳಿ ಸಲಾಂ ಪೂಜೆ ಮಾಡಲಾಗುತ್ತಿಲ್ಲ ಎಂದು ಹೇಳಿದೆ ಎಂದು ಹೇಳಿದ್ದಾರೆ. ಕೆಲವರದ್ದು ಜನರ ಮನಸು ಮತ್ತು ಊರು ಒಡೆಯುವ ಕೆಲಸ ಆಗಿದೆ. ಅವರು ಒಡೆದುಕೊಂಡು ಹೋಗಲಿ, ನಾವು ಕಟ್ಟಿಕೊಂಡು ಹೋಗುತ್ತೇವೆ ಅಂತಾ ಯು.ಟಿ.ಖಾದರ್ … Continue reading ‘ಕೊಲ್ಲೂರು ದೇವಸ್ಥಾನದಲ್ಲಿ ಸಲಾಂ ಮಂಗಳಾರತಿ ಇತ್ತು’ : ಯು.ಟಿ ಖಾದರ್ |U.T Khadar