BIG NEWS: ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಿಂದ ಬಾಲಿವುಡ್ ನಟ ʻಸಲ್ಮಾನ್ ಖಾನ್‌ʼಗೂ ಕೊಲೆ ಬೆದರಿಕೆ… ಸ್ಫೋಟಕ ಮಾಹಿತಿ ಬಹಿರಂಗ

ಚಂಡೀಗಢ: ಪಂಜಾಬ್‌ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಲು ಮುಂಬೈನಲ್ಲಿ ಸಂಚು ನಡೆಸಿದ್ದರು ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ಭಾನುವಾರ ಹೇಳಿದ್ದಾರೆ. ಮೂಸೆವಾಲಾ ಹತ್ಯೆಯಾದ ನಂತರ ಸಲ್ಮಾನ್ ಖಾನ್ ಹಾಗೂ ಅವರ ತಂದೆ ಸಲೀಂ ಖಾನ್‌ಗೆ ಬೆದರಿಕೆ ಪತ್ರ ಕಳುಹಿಸಲಾಗಿತ್ತು. ʻಸಲೀಂ ಖಾನ್ ಮತ್ತು ಅವರ ಮಗ ಸಲ್ಮಾನ್ ಖಾನ್ ಇಬ್ಬರೂ ಶೀಘ್ರದಲ್ಲೇ ಗಾಯಕ ಸಿಧು ಮೂಸೆವಾಲಾ (ತೇರಾ ಮೂಸವಾಲಾ ಬನಾ ಡೆಂಗೆ) … Continue reading BIG NEWS: ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಿಂದ ಬಾಲಿವುಡ್ ನಟ ʻಸಲ್ಮಾನ್ ಖಾನ್‌ʼಗೂ ಕೊಲೆ ಬೆದರಿಕೆ… ಸ್ಫೋಟಕ ಮಾಹಿತಿ ಬಹಿರಂಗ