Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸಾಗರದ ಜಂಬಗಾರುವಿನಲ್ಲಿ ಯಶಸ್ವಿಯಾಗಿ ನಡೆದ ಪೋಕ್ಸೋ, ಬಾಲ್ಯವಿವಾಹ ನಿಷೇಧ ಜಾಗೃತಿ ಕಾರ್ಯಕ್ರ

03/08/2025 5:22 PM

ಮಹಿಳಾ ಮಣಿಗಳಿಗೆ ಗುಡ್ ನ್ಯೂಸ್ ; ‘LIC’ ಹೊಸ ಯೋಜನೆಯಡಿ, ತಿಂಗಳಿಗೆ 7000 ಲಭ್ಯ, ನೀವೂ ಅರ್ಜಿ ಸಲ್ಲಿಸಿ

03/08/2025 4:59 PM

ಆ.15ರಂದು ರಾಜ್ಯದ ಗ್ರಾಮ ಪಂಚಾಯ್ತಿ ಅರಿವು ಕೇಂದ್ರಗಳಲ್ಲಿ ಮಕ್ಕಳಿಗಾಗಿ ಸ್ವಾತಂತ್ರ್ಯ ದಿನ, ವಿಜ್ಞಾನ ಚಟುವಟಿಕೆ

03/08/2025 4:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸ್ಯಾಂಡಲ್ ವುಡ್ ‘ನಟ ಪ್ರಕಾಶ್ ಹೆಗ್ಗೋಡು’ ಇನ್ನಿಲ್ಲ | Actor Prakash Heggodu No More
KARNATAKA

BREAKING: ಸ್ಯಾಂಡಲ್ ವುಡ್ ‘ನಟ ಪ್ರಕಾಶ್ ಹೆಗ್ಗೋಡು’ ಇನ್ನಿಲ್ಲ | Actor Prakash Heggodu No More

By kannadanewsnow0930/03/2024 9:09 PM

ಬೆಂಗಳೂರು: ಕನ್ನಡದ ಹಲವು ಸಿನಿಮಾಗಳಲ್ಲಿ ತನ್ನ ವಿಶಿಷ್ಟ ನಟನೆಯ ಮೂಲಕ ಗುರ್ತಿಸಿಕೊಂಡಿದ್ದಂತ ಸ್ಯಾಂಡಲ್ ವುಡ್ ನಟ ಪ್ರಕಾಶ್ ಹೆಗ್ಗೋಡು ಇಂದು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.

ರಂಗಭೂಮಿ ಕಲಾವಿದ, ಚಿತ್ರ ನಟ , ಸಂಘಟಕ, ಸಾಮಾಜಿಕ ಹೋರಾಟಗಾರ ಏಸು ಪ್ರಕಾಶ್ ಕಲ್ಲುಕೊಪ್ಪ ( ಪ್ರಕಾಶ್ ಹೆಗ್ಗೋಡು) ಇನ್ನಿಲ್ಲ. 58 ವರ್ಷ ವಯಸ್ಸಿನ ಪ್ರಕಾಶ್ ಅಲ್ಪಕಾಲದ ಅನಾರೋಗ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ.

ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದಂತ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ ಅವರ ಇಂದು ನಿಧನರಾಗಿದ್ದಾರೆ.

ಇಬ್ಬರು ಪುತ್ರಿಯರು, ಹಾಗೂ ಓರ್ವ ಪುತ್ರ, ಪತ್ನಿಯನ್ನು ನಟ ಪ್ರಕಾಶ್ ಹೆಗ್ಗೋಡು ಅಗಲಿದ್ದಾರೆ.

ಇಂದು ನಿಧನರಾದಂತ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಭಾನುವಾರದ ನಾಳೆ ಬೆಳಗ್ಗೆ 9 ಗಂಟೆಯಿಂದ ಕಲ್ಲುಕೊಪ್ಪದ (ಪುರಪ್ಪೇಮನೆ) ಅವರ ಸ್ವಗೃಹದಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಆ ಬಳಿಕ ನಾಳೆ ಕುಟುಂಬಸ್ಥರಿಂದ ಸ್ವಗ್ರಾಹಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಅಂದಹಾಗೆ ಕನ್ನಡದ ಯಶ್ ನಟನೆಯ ಕಿರಾತಕ ಸೇರಿದಂತೆ ವಿವಿಧ ಚಿತ್ರಗಳಲ್ಲಿ ಪ್ರಕಾಶ್ ಹೆಗ್ಗೋಡು ಅಭಿನಯಿಸಿದ್ದಾರೆ. ಸಾಗರ ತಾಲೂಕಿನ ಹೆಗ್ಗೋಡಿನ ನಿನಾಸಂ ನ ಖ್ಯಾತ ಚಲನಚಿತ್ರ ನಟ ಹಲವಾರು ಯಶಸ್ವಿ ಚಿತ್ರಗಳಲ್ಲಿ ಖಳ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡು ಸ್ಯಾಂಡಲ್ ವುಡ್ ನಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದರು.

SSLC ಪರೀಕ್ಷೆ: ಇಂದು ‘8.41 ಲಕ್ಷ ವಿದ್ಯಾರ್ಥಿ’ಗಳು ಹಾಜರ್, ಓರ್ವ ಡಿಬಾರ್ | SSLC Exam

ಬಿಜೆಪಿ ಕಚೇರಿ ಆವರಣದಲ್ಲೇ ಇ.ಡಿ, ಸಿಬಿಐಗಳಿಗೆ ಜಾಗ ನೀಡಿ – ಮಾಜಿ MLC ರಮೇಶ್‌ ಬಾಬು ವಾಗ್ಧಾಳಿ

ಸ್ಯಾಂಡಲ್ ವುಡ್ ನಟ ಪ್ರಕಾಶ್ ಹೆಗ್ಗೋಡು ಇನ್ನಿಲ್ಲ Sandalwood actor Prakash Heggodu passes away
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸಾಗರದ ಜಂಬಗಾರುವಿನಲ್ಲಿ ಯಶಸ್ವಿಯಾಗಿ ನಡೆದ ಪೋಕ್ಸೋ, ಬಾಲ್ಯವಿವಾಹ ನಿಷೇಧ ಜಾಗೃತಿ ಕಾರ್ಯಕ್ರ

03/08/2025 5:22 PM1 Min Read

ಆ.15ರಂದು ರಾಜ್ಯದ ಗ್ರಾಮ ಪಂಚಾಯ್ತಿ ಅರಿವು ಕೇಂದ್ರಗಳಲ್ಲಿ ಮಕ್ಕಳಿಗಾಗಿ ಸ್ವಾತಂತ್ರ್ಯ ದಿನ, ವಿಜ್ಞಾನ ಚಟುವಟಿಕೆ

03/08/2025 4:49 PM2 Mins Read

GOOD NEWS: ಪ್ರವಾಸೋದ್ಯಮ ಇಲಾಖೆಯಿಂದ ‘ಹೊಂಸ್ಟೇ ನಿರ್ಮಿಸಲು ಸಹಾಯಧನ’ಕ್ಕೆ ಅರ್ಜಿ ಆಹ್ವಾನ

03/08/2025 4:39 PM1 Min Read
Recent News

ಶಿವಮೊಗ್ಗ: ಸಾಗರದ ಜಂಬಗಾರುವಿನಲ್ಲಿ ಯಶಸ್ವಿಯಾಗಿ ನಡೆದ ಪೋಕ್ಸೋ, ಬಾಲ್ಯವಿವಾಹ ನಿಷೇಧ ಜಾಗೃತಿ ಕಾರ್ಯಕ್ರ

03/08/2025 5:22 PM

ಮಹಿಳಾ ಮಣಿಗಳಿಗೆ ಗುಡ್ ನ್ಯೂಸ್ ; ‘LIC’ ಹೊಸ ಯೋಜನೆಯಡಿ, ತಿಂಗಳಿಗೆ 7000 ಲಭ್ಯ, ನೀವೂ ಅರ್ಜಿ ಸಲ್ಲಿಸಿ

03/08/2025 4:59 PM

ಆ.15ರಂದು ರಾಜ್ಯದ ಗ್ರಾಮ ಪಂಚಾಯ್ತಿ ಅರಿವು ಕೇಂದ್ರಗಳಲ್ಲಿ ಮಕ್ಕಳಿಗಾಗಿ ಸ್ವಾತಂತ್ರ್ಯ ದಿನ, ವಿಜ್ಞಾನ ಚಟುವಟಿಕೆ

03/08/2025 4:49 PM

GOOD NEWS: ಪ್ರವಾಸೋದ್ಯಮ ಇಲಾಖೆಯಿಂದ ‘ಹೊಂಸ್ಟೇ ನಿರ್ಮಿಸಲು ಸಹಾಯಧನ’ಕ್ಕೆ ಅರ್ಜಿ ಆಹ್ವಾನ

03/08/2025 4:39 PM
State News
KARNATAKA

ಶಿವಮೊಗ್ಗ: ಸಾಗರದ ಜಂಬಗಾರುವಿನಲ್ಲಿ ಯಶಸ್ವಿಯಾಗಿ ನಡೆದ ಪೋಕ್ಸೋ, ಬಾಲ್ಯವಿವಾಹ ನಿಷೇಧ ಜಾಗೃತಿ ಕಾರ್ಯಕ್ರ

By kannadanewsnow0903/08/2025 5:22 PM KARNATAKA 1 Min Read

ಶಿವಮೊಗ್ಗ: ಜಿಲ್ಲೆ ಜಿಲ್ಲೆ ಸಾಗರದ ಜಂಬಗಾರುನಲ್ಲಿ ಇರುವಂತ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯ ವಿದ್ಯಾರ್ಥಿ ನಿಲಯದಲ್ಲಿ ಸಾಗರ ಸರ್ಕಾರಿ…

ಆ.15ರಂದು ರಾಜ್ಯದ ಗ್ರಾಮ ಪಂಚಾಯ್ತಿ ಅರಿವು ಕೇಂದ್ರಗಳಲ್ಲಿ ಮಕ್ಕಳಿಗಾಗಿ ಸ್ವಾತಂತ್ರ್ಯ ದಿನ, ವಿಜ್ಞಾನ ಚಟುವಟಿಕೆ

03/08/2025 4:49 PM

GOOD NEWS: ಪ್ರವಾಸೋದ್ಯಮ ಇಲಾಖೆಯಿಂದ ‘ಹೊಂಸ್ಟೇ ನಿರ್ಮಿಸಲು ಸಹಾಯಧನ’ಕ್ಕೆ ಅರ್ಜಿ ಆಹ್ವಾನ

03/08/2025 4:39 PM

CRIME NEWS: ಬಳ್ಳಾರಿಯಲ್ಲಿ ಪುಂಡರ ಗುಂಪಿನಿಂದ ಯುವಕನ ಮೇಲೆ ‘ಡೆಡ್ಲಿ ಅಟ್ಯಾಕ್’

03/08/2025 4:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.