Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮುಂಬೈನಲ್ಲಿ 17 ಮಕ್ಕಳನ್ನು ಒತ್ತಾಯಾಳಾಗಿ ಇರಿಸಿಕೊಂಡ ರೋಹಿತ್ ಆರ್ಯ ಪೊಲೀಸರ ಎನ್ ಕೌಂಟರ್ ಗೆ ಬಲಿ

30/10/2025 6:07 PM

BREAKING: ‘ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರಿ’ಗೆ 2019ನೇ ಸಾಲಿನ ‘ಡಾ.ರಾಜ್ ಕುಮಾರ್’ ಪ್ರಶಸ್ತಿ

30/10/2025 5:58 PM

SHOCKING : ಮೈಸೂರಲ್ಲಿ ಗಂಡನ ಚಟ್ಟ ಕಟ್ಟಲು ಪ್ಲಾನ್ ಮಾಡಿ ಸಿಕ್ಕಿ ಬಿದ್ದ ಪತ್ನಿ : ನಾಲ್ವರು ಅರೆಸ್ಟ್!

30/10/2025 5:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರಿ’ಗೆ 2019ನೇ ಸಾಲಿನ ‘ಡಾ.ರಾಜ್ ಕುಮಾರ್’ ಪ್ರಶಸ್ತಿ
KARNATAKA

BREAKING: ‘ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರಿ’ಗೆ 2019ನೇ ಸಾಲಿನ ‘ಡಾ.ರಾಜ್ ಕುಮಾರ್’ ಪ್ರಶಸ್ತಿ

By kannadanewsnow0930/10/2025 5:58 PM

ಬೆಂಗಳೂರು: 2019ನೇ ವರ್ಷದ ಡಾ.ರಾಜ್ ಕುಮಾರ್ ಪ್ರಶಸ್ತಿಯನ್ನು ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರೀಗೆ ನೀಡಲಾಗಿದೆ. ಅಲ್ಲದೇ ಪುಟ್ಟಣ್ಣ ಕಣಗಾಲ್, ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ.

ಈ ಸಂಬಂಧ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2019ನೇ ಕ್ಯಾಲೆಂಡರ್ ವರ್ಷದ ಡಾ.ರಾಜ್ ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಮತ್ತು ಡಾ.ವಿಷ್ಣುವರ್ಧನ್ ಪ್ರಶಸ್ತಿ, ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ ಹಾಗೂ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ.

ಹೀಗಿದೆ 2019ನೇ ಸಾಲಿನ ಪ್ರಶಸ್ತಿ ಪುರಸ್ಕೃತರ ಪಟ್ಟಿ

ಡಾ.ರಾಜ್ ಕುಮಾರ್ ಪ್ರಶಸ್ತಿಗೆ ಹಿರಿಯ ನಟಿ ಉಮಾಶ್ರೀ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು 5 ಲಕ್ಷ ನಗದ ಹಾಗೂ 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ.

ಪುಟ್ಟಣ ಕಣ್ಣಗಾಲ್ ಪ್ರಶಸ್ತಿಗೆ ನಿರ್ದೇಶಕ ಎನ್ ಆರ್ ನಂಜುಂಡೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ 5 ಲಕ್ಷ ನಗದು, 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ.

ಡಾ.ವಿಷ್ಣು ವರ್ಧನ್ ಪ್ರಶಸ್ತಿಗೆ ನಿರ್ಮಾಪಕ, ನಿರ್ದೇಶಕ ರಿಚರ್ಡ್ ಕ್ಯಾಸ್ಟಲಿನೋ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು 5 ಲಕ್ಷ ನಗದ ಹಾಗೂ 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ.

ಇನ್ನೂ 2019ನೇ ಸಾಲಿನ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿಯನ್ನು ಬೆಳ್ಳಿ ತೊರೆ-ಸಿನಿಮಾ ಪ್ರಬಂಧಗಳಿಗೆ ನೀಡಲಾಗಿದೆ. ಇದರ ಲೇಖಕರು ರಘುನಾಥ.ಚ.ಹ ಆಗಿದ್ದಾರೆ. ಇದು 20,000 ನಗದು ಹಾಗೂ 50 ಗ್ರಾಂ ಬೆಳ್ಳಿ ಪದಕ ಒಳಗೊಂಡಿದೆ.

2019ನೇ ವರ್ಷದ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಗೆ ಗುಳೆ ಆಯ್ಕೆ ಮಾಡಲಾಗಿದೆ. ಇದರ ನಿರ್ಮಾಪಕರು ಮನೋಹರ್ ಎಸ್ ಐಯರ್ ಆಗಿದ್ದಾರೆ. ಇದು 25,000 ನಗದು ಹಾಗೂ 50 ಗ್ರಾಂ ಬೆಳ್ಳಿ ಪದಕವನ್ನು ಒಳಗೊಂಡಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಅ.30ರ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ ಇಲ್ಲಿದೆ | Karnataka Cabinet Meeting

ಸಾಗರದಲ್ಲಿ ‘ಯೂಟ್ಯೂಬ್ ಚಾನಲ್’ ಹೆಸರಿನಲ್ಲಿ ಬ್ಲಾಕ್ ಮೇಲ್: ಸೂಕ್ತ ಕಾನೂನು ಕ್ರಮಕ್ಕೆ ‘ASP’ಗೆ ‘KUWJ’ ಮನವಿ

ಉತ್ತರಕನ್ನಡದಲ್ಲಿ ಸ್ಟೇರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಗುದ್ದಿದ ‘KSRTC’ ಬಸ್ : 60 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

Share. Facebook Twitter LinkedIn WhatsApp Email

Related Posts

SHOCKING : ಮೈಸೂರಲ್ಲಿ ಗಂಡನ ಚಟ್ಟ ಕಟ್ಟಲು ಪ್ಲಾನ್ ಮಾಡಿ ಸಿಕ್ಕಿ ಬಿದ್ದ ಪತ್ನಿ : ನಾಲ್ವರು ಅರೆಸ್ಟ್!

30/10/2025 5:58 PM1 Min Read

ಇದು ದೇವಸ್ಥಾನದಲ್ಲಿ ಕೊಡುವ ಹೂವು ಪ್ರಸಾಧ ಅಕ್ಷತೆಕಾಳುಗಳು ಮಹತ್ವ: ಮಂತ್ರಾಕ್ಷತೆ ಏನು ಮಾಡಬೇಕು ಗೊತ್ತಾ?

30/10/2025 5:46 PM3 Mins Read

BREAKING : ಬಹುಭಾಷಾ ನಟ ಪ್ರಕಾಶ್ ರಾಜ್ ಗೆ 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

30/10/2025 5:25 PM1 Min Read
Recent News

BREAKING: ಮುಂಬೈನಲ್ಲಿ 17 ಮಕ್ಕಳನ್ನು ಒತ್ತಾಯಾಳಾಗಿ ಇರಿಸಿಕೊಂಡ ರೋಹಿತ್ ಆರ್ಯ ಪೊಲೀಸರ ಎನ್ ಕೌಂಟರ್ ಗೆ ಬಲಿ

30/10/2025 6:07 PM

BREAKING: ‘ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರಿ’ಗೆ 2019ನೇ ಸಾಲಿನ ‘ಡಾ.ರಾಜ್ ಕುಮಾರ್’ ಪ್ರಶಸ್ತಿ

30/10/2025 5:58 PM

SHOCKING : ಮೈಸೂರಲ್ಲಿ ಗಂಡನ ಚಟ್ಟ ಕಟ್ಟಲು ಪ್ಲಾನ್ ಮಾಡಿ ಸಿಕ್ಕಿ ಬಿದ್ದ ಪತ್ನಿ : ನಾಲ್ವರು ಅರೆಸ್ಟ್!

30/10/2025 5:58 PM

ಇದು ದೇವಸ್ಥಾನದಲ್ಲಿ ಕೊಡುವ ಹೂವು ಪ್ರಸಾಧ ಅಕ್ಷತೆಕಾಳುಗಳು ಮಹತ್ವ: ಮಂತ್ರಾಕ್ಷತೆ ಏನು ಮಾಡಬೇಕು ಗೊತ್ತಾ?

30/10/2025 5:46 PM
State News
KARNATAKA

BREAKING: ‘ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರಿ’ಗೆ 2019ನೇ ಸಾಲಿನ ‘ಡಾ.ರಾಜ್ ಕುಮಾರ್’ ಪ್ರಶಸ್ತಿ

By kannadanewsnow0930/10/2025 5:58 PM KARNATAKA 1 Min Read

ಬೆಂಗಳೂರು: 2019ನೇ ವರ್ಷದ ಡಾ.ರಾಜ್ ಕುಮಾರ್ ಪ್ರಶಸ್ತಿಯನ್ನು ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರೀಗೆ ನೀಡಲಾಗಿದೆ. ಅಲ್ಲದೇ ಪುಟ್ಟಣ್ಣ ಕಣಗಾಲ್,…

SHOCKING : ಮೈಸೂರಲ್ಲಿ ಗಂಡನ ಚಟ್ಟ ಕಟ್ಟಲು ಪ್ಲಾನ್ ಮಾಡಿ ಸಿಕ್ಕಿ ಬಿದ್ದ ಪತ್ನಿ : ನಾಲ್ವರು ಅರೆಸ್ಟ್!

30/10/2025 5:58 PM

ಇದು ದೇವಸ್ಥಾನದಲ್ಲಿ ಕೊಡುವ ಹೂವು ಪ್ರಸಾಧ ಅಕ್ಷತೆಕಾಳುಗಳು ಮಹತ್ವ: ಮಂತ್ರಾಕ್ಷತೆ ಏನು ಮಾಡಬೇಕು ಗೊತ್ತಾ?

30/10/2025 5:46 PM

BREAKING : ಬಹುಭಾಷಾ ನಟ ಪ್ರಕಾಶ್ ರಾಜ್ ಗೆ 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

30/10/2025 5:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.