BIG NEWS: ಸ್ಯಾಂಡಲ್ ವುಡ್ ‘ನಿರ್ಮಾಪಕರ ಗೋವಾ ಟ್ರಿವ್’ ವೇಳೆ ಗಲಾಟೆ: ಮೂವರ ನಡುವೆ ಡಿಶ್ಯುಂ ಡಿಶ್ಯುಂ

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಗೋಪಾ ಪ್ರವಾಸದಲ್ಲಿ ವೇಳೆಯಲ್ಲಿ ಭಾರೀ ಗಲಾಟೆಯೇ ನಡೆದಿದೆ. ನಿರ್ಮಾಪಕ ಎ ಗಣೇಶ್ ಹಾಗೂ ಸತೀಶ್ ನಡುವೆ ಗಲಾಟೆ ನಡೆದು ಪರಸ್ಪರ ಹಲ್ಲೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ರೆಸಾರ್ಟ್ ನಲ್ಲೇ ಇಬ್ಬರು ನಿರ್ಮಾಪಕ ನಡುವೆ ನಡೆದಂತ ಡಿಶ್ಯುಂ ಡಿಶ್ಯುಂನಲ್ಲಿ, ಎ ಗಣೇಶ್ ತಲೆಗೆ ಪೆಟ್ಟು ಬಿದ್ದಿರೋದಾಗಿ ಹೇಳಲಾಗುತ್ತಿದೆ. ಮೇ.27ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ನಿರ್ಮಾಪಕರು ಗೋಪಾ ಪ್ರವಾಸಕ್ಕೆ ತೆರಳಿದ್ದರು. ಬಸ್ ನಲ್ಲಿಯೇ ಗಣೇಶ್ ಹಾಗೂ ಮಂಜುನಾಥ್ ನಡುವೆ ಗಲಾಟೆ ನಡೆದಿದೆ. ಈ … Continue reading BIG NEWS: ಸ್ಯಾಂಡಲ್ ವುಡ್ ‘ನಿರ್ಮಾಪಕರ ಗೋವಾ ಟ್ರಿವ್’ ವೇಳೆ ಗಲಾಟೆ: ಮೂವರ ನಡುವೆ ಡಿಶ್ಯುಂ ಡಿಶ್ಯುಂ