‘ಸಂಜಯ್ ರಾವುತ್’ ದೇಶ ದ್ರೋಹಿ, ಆತನ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಸಿಎಂ ಬೊಮ್ಮಾಯಿ ಗುಡುಗು

ಬೆಳಗಾವಿ : ಸಂಜಯ್ ರಾವತ್ ದೇಶ ದ್ರೋಹಿ ಎಂದು ಅಧಿವೇಶನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಗುಡುಗಿದ್ದಾರೆ. ಸಂಜಯ್ ರಾವತ್ ದೇಶ ದ್ರೋಹಿ, ಸಂಜಯ್ ರಾವತ್ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ರಾವುತ್ ಇದೇ ರೀತಿ ಮಾತನಾಡುವುದನ್ನು ಮುಂದುವರೆಸಿದ್ರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ರಾವತ್ ಚೀನಾ ಏಜೆಂಟ್ ಇರಬಹುದೆಂಬ ಅನುಮಾನವಿದೆ, ಪ್ರಚೋದನೆ ಮಾಡಿದರೆ ಸೈನಿಕರ ರೀತಿಯಲ್ಲೇ ಹಿಮ್ಮೆಟ್ಟಿಸುತ್ತೇವೆ. ರಾವುತ್ ಮೊದಲು ಅವರ ರಾಜ್ಯದಲ್ಲಿರುವ ಜನರನ್ನು ರಕ್ಷಣೆ ಮಾಡಲಿ ಎಂದು ಬೊಮ್ಮಾಯಿ ಹೇಳಿದರು. ಸಂಜಯ್ … Continue reading ‘ಸಂಜಯ್ ರಾವುತ್’ ದೇಶ ದ್ರೋಹಿ, ಆತನ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಸಿಎಂ ಬೊಮ್ಮಾಯಿ ಗುಡುಗು