ಮಂಡ್ಯದ ಮದ್ದೂರು ಕ್ಷೇತ್ರದ ಪ್ರತಿ ಮನೆಗೆ ಸಂಕ್ರಾಂತಿ ಗಿಫ್ಟ್: ಸೀರೆ, ಬಾಗೀನ ವಿತರಣೆಗೆ ಕದಲೂರು ಉದಯ್ ಚಾಲನೆ

ಮಂಡ್ಯ : ಸಂಕ್ರಾಂತಿ ಹಬ್ಬದ ಅಂಗವಾಗಿ ಮದ್ದೂರು ಕ್ಷೇತ್ರದ ಪ್ರತಿಯೊಂದು ಮನೆಗೂ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬಾಗೀನ, ಸೀರೆ ಹಾಗೂ ಹೊಸ ವರ್ಷದ ಕ್ಯಾಲೆಂಡರ್ ವಿತರಣೆ ಮಾಡಲಾಗುತ್ತಿದೆ ಎಂದು ಟ್ರಸ್ಟ್ ನ ಅಧ್ಯಕ್ಷ ಹಾಗೂ ಸಮಾಜ ಸೇವಕ ಕೆ.ಎಂ.ಉದಯ್ ತಿಳಿಸಿದರು. ಮದ್ದೂರು ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ಗುರುವಾರ ಮದ್ದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಮನೆಗೆ ಬಾಗೀನ, ಸೀರೆ ಮತ್ತು ಕ್ಯಾಲೆಂಡರ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ … Continue reading ಮಂಡ್ಯದ ಮದ್ದೂರು ಕ್ಷೇತ್ರದ ಪ್ರತಿ ಮನೆಗೆ ಸಂಕ್ರಾಂತಿ ಗಿಫ್ಟ್: ಸೀರೆ, ಬಾಗೀನ ವಿತರಣೆಗೆ ಕದಲೂರು ಉದಯ್ ಚಾಲನೆ