BIGG NEWS: ಪ್ರೇಮ್‌ ಸಿಂಗ್‌ ಆರೋಗ್ಯ ವಿಚಾರಿಸಿದ ಸಂತೋಷ ಗುರೂಜಿ; ನಗರದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲ- ಗುರೂಜಿ ಸ್ಪಷ್ಟನೆ

ಶಿವಮೊಗ್ಗ: ನಗರದಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಗ್ಗಾನ್‌ ಆಸ್ಪತ್ರೆಗೆ ಸಂತೋಷ್ ಗುರೂಜಿ ಭೇಟಿ ನೀಡಿ ಪ್ರೇಮ್ ಸಿಂಗ್ ಆರೋಗ್ಯವನ್ನು ವಿಚಾರಿಸಿದ್ರು. ಚಾಕು ಇರಿತದಿಂದ ಗಾಯಗೊಂಡ ಪ್ರೇಮ್‌ ಸಿಂಗ್‌ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಸಂತೋಷ ಗುರೂಜಿ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ. BIGG BREAKING NEWS: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಕಮರಿಗೆ ಬಿದ್ದ ಬಸ್; ನಾಲ್ವರು ಐಟಿಬಿಪಿ ಸಿಬ್ಬಂದಿ ಸಾವು   ಈ ವೇಳೆ ಮಾತನಾಡಿದ ಅವರು, ನಗರದಲ್ಲಿ ಹಿಂದುಗಳಿಗೆ ರಕ್ಷಣೆಯೇ … Continue reading BIGG NEWS: ಪ್ರೇಮ್‌ ಸಿಂಗ್‌ ಆರೋಗ್ಯ ವಿಚಾರಿಸಿದ ಸಂತೋಷ ಗುರೂಜಿ; ನಗರದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲ- ಗುರೂಜಿ ಸ್ಪಷ್ಟನೆ