Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯ ಸರ್ಕಾರದಿಂದ `ಜಾತಿ ಗಣತಿ’ಗೆ ಜಾತಿ-ಉಪಜಾತಿಗಳ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

17/09/2025 11:59 AM

ರಾಜ್ಯಾದ್ಯಂತ ಸೆ.22ರಿಂದ `ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ : ಇಲ್ಲಿದೆ ರಾಜ್ಯದಲ್ಲಿ ಗುರುತಿಸಿರುವ `ಜಾತಿ-ಉಪಜಾತಿ’ಗಳ ಪಟ್ಟಿ.!

17/09/2025 11:57 AM

ನಿರುದ್ಯೋಗಿ ಮಹಿಳೆಯರಿಗೆ ಗುಡ್ ನ್ಯೂಸ್ : ಊಟ, ವಸತಿ ಸೌಲಭ್ಯದೊಂದಿಗೆ ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

17/09/2025 11:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಾಗರದ ತಾಲ್ಲೂಕು ಅರಣ್ಯ ಇಲಾಖೆ ನಿರ್ದೇಶಕ’ರ ಸ್ಥಾನಕ್ಕೆ ‘ಸಂತೋಷ್ ಕುಮಾರ್.ಎನ್’ ಸ್ಪರ್ಧೆ
KARNATAKA

‘ಸಾಗರದ ತಾಲ್ಲೂಕು ಅರಣ್ಯ ಇಲಾಖೆ ನಿರ್ದೇಶಕ’ರ ಸ್ಥಾನಕ್ಕೆ ‘ಸಂತೋಷ್ ಕುಮಾರ್.ಎನ್’ ಸ್ಪರ್ಧೆ

By kannadanewsnow0925/10/2024 8:44 PM

ಶಿವಮೊಗ್ಗ: ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ತಾಳಗುಪ್ಪದ ಉಪ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಸಂತೋಷ್ ಕುಮಾರ್.ಎನ್ ಸ್ಪರ್ಧಿಸಿದ್ದಾರೆ. ಇಲಾಖೆಯ ಅಧಿಕಾರಿ, ನೌಕರರು ಮತ ನೀಡುವಂತೆ ಈ ಮೂಲಕ ಮನವಿ ಮಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಹಿರಿಯ, ಕಿರಿಯ ನೌಕರ ಮಿತ್ರರೇ ಕರ್ನಾಟಕ ರಾಜ್ಯದ ಅತ್ಯಂತ ಪ್ರತಿಷ್ಠಿತ ಸಂಘಟನೆಯಾದ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ 2024-29 ನೇ ಅವಧಿಗೆ ಸಾರ್ವತ್ರಿಕ ಚುನಾವಣೆ ದಿನಾಂಕ 28.10.2024ರಂದು ನಡೆಯುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

ಚುನಾವಣಾ ಅಧಿಸೂಚನೆಯಂತೆ ಸಾಗರ ತಾಲೂಕು ಶಾಖೆಗೂ ಚುನಾವಣೆ ನಡೆಯಲಿದ್ದು, ಅರಣ್ಯ ಇಲಾಖೆ ನಿರ್ದೇಶಕರ ಸ್ಥಾನಕ್ಕೆ ತಾಳಗುಪ್ಪ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ಎನ್ ಆದ ನಾನು ಸ್ಪರ್ಧಿಸಿದ್ದೇನೆ. ದಯವಿಟ್ಟು ತಮಗೆ ಮತ ನೀಡಿ, ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.

ಈ ಸದುದ್ದೇಶಗಳೊಂದಿಗೆ ಚುನಾವಣೆಯಲ್ಲಿ ಸ್ಪರ್ಧೆ

  • NPS, TO, OPS ಹೋರಾಟಗಳಲ್ಲಿ ಇಲಾಖೆ ನೌಕರರ ಪರವಾಗಿ ನಿಂತು, ನೌಕರರನ್ನು ಕರೆದುಕೊಂಡು ಶಿವಮೊಗ್ಗದಿಂದ ಬೆಂಗಳೂರುನವರೆಗೆ ಸಂಚರಿಸಿ, ಹೋರಾಟದಲ್ಲಿ ಮಂಚೂಣಿಯಲ್ಲಿ ನಿಂತಿರುತ್ತೇನೆ.
  • ಸಂಘದ ಹೋರಾಟದ ಫಲವಾಗಿ NPS ಹೋಗಲಾಡಿಸುವ ಅಧ್ಯಯನ ಮಾಡಲು ಕಮಿಟಿಯನ್ನು ರಚನೆ ಸರ್ಕಾರ ಮಾಡಿರುತ್ತದೆ. ಎನ್‌ ಪಿಎಸ್ ತೊಲಗಿಸಲು ಮುಂದಿನ ದಿನಗಳಲ್ಲಿ ಯಾವುದೇ ಹೋರಾಟಕ್ಕೂ ಮುಂದೆ ನಿಂತು ನಡೆಸುತ್ತೇನೆ.
  • ತಮ್ಮೆಲ್ಲರ ಕುಂದು ಕೊರತೆ, ಸಮಸ್ಯೆಗಳ ಜೊತೆಗಿದ್ದು, ಘನ ಸಂಘದಲ್ಲಿ ತಮ್ಮೆಲ್ಲರ ಧ್ವನಿಯಾಗಿ ಕಾರ್ಯನಿರ್ವಹಿಸಿರುತ್ತೇನೆ.
  • ನೌಕರರ ಜೊತೆಗಿದ್ದು ಸಮಸ್ಯೆಗಳನ್ನು ಬಗೆಹರಿಸುತ್ತೇನೆ.
  • TA ಮತ್ತು ವೆಹಿಕಲ್ ಭತ್ಯೆ ಮಾಹೆಯ ವೇತನದಲ್ಲಿ ಸೇರಿಸಲು ಶ್ರಮಿಸುತ್ತೇನೆ.
  • TCMS ನಲ್ಲಿ ನೌಕರರ ಸ್ನೇಹಿ ವರ್ಗಾವಣೆಗೆ ತಿದ್ದುಪಡಿಗೆ ಶ್ರಮಿಸುವುದಾಗಿ ಘೋಷಿಸಿದ್ದಾರೆ.
  • ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವವರಿಗೆ ನೇಮಕಾತಿಯಲ್ಲಿ ಶೇಕಡಾ 10% ಮೀಸಲಾತಿಗೆ ಶ್ರಮಿಸುವೆ
  • ಆರೋಗ್ಯ ಭಾಗ್ಯ, ಉಚಿತ ವೈದ್ಯಕೀಯ ಚಿಕಿತ್ಸೆ ಅನುಷ್ಠಾನಕ್ಕೆ ಶ್ರಮಿಸುತ್ತೇನೆ
  • Gazetted holiday, weekly off, wildlife interior RENT, free quatres ಬಗ್ಗೆ ಹೊಸ ಆದೇಶ ಮಾಡಿಸುವುದಾಗಿ ಭರವಸೆ.
  • ಎಲ್ಲಾ ಶ್ರೇಣಿಯ ನೌಕರರಿಗೆ ಕಾಲಮಿತಿಯಲ್ಲಿ ಬಡ್ತಿಗೆ ಶ್ರಮಿಸುವುದು
  • ಜಂಟಿ ಸಮಾಲೋಚನಾ ಸಮಿತಿಯಲ್ಲಿ ಸಕ್ರಿಯವಾಗಿ ಭಾಗವಹಿಸುವುದು

ಒಟ್ಟಾರೆಯಾಗಿ ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಅರಣ್ಯ ಇಲಾಖೆ ನೌಕರರಿಗೆ ಕ್ಯಾಂಟೀನ್ ಸೌಲಭ್ಯ ಒದಗಿಸಲು ಶ್ರಮಿಸುವ ವಿವಿಧ ದೈಯೋದ್ದೇಶದೊಂದಿಗೆ
ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ದಯವಿಟ್ಟು ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ಅಧಿಕಾರಿಗಳು, ನೌಕರರು ಅತ್ಯಮೂಲ್ಯ ಮತವನ್ನು ನೀಡಿ ಗೆಲುವು ಸಾಧಿಸುವುದಕ್ಕೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಹೀಗಿದೆ ಸಾಗರ ತಾಲ್ಲೂಕು ಅರಣ್ಯ ಇಲಾಖೆ ನಿರ್ದೇಶಕರ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣಾ ವೇಳಾಪಟ್ಟಿ

ಅಂದಹಾಗೇ ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ಸಂತೋಷ್ ಕುಮಾರ್.ಎನ್ ಸ್ಪರ್ಧಿಸಿದ್ದು, ಈ ಸಂಬಂಧ ದಿನಾಂಕ 28-10-2024ರಂದು ಮತದಾನ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾಗರ ನಗರದಲ್ಲಿರುವಂತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಮತದಾನ ನಡೆಯಲಿದೆ. ನೌಕರರು ತಪ್ಪದೇ ಭಾಗವಹಿಸುವಂತೆ ಕೋರಿದ್ದಾರೆ.

BREAKING: ಹಬ್ಬದ ಹೊತ್ತಲ್ಲೇ ಖಾಸಗಿ ಬಸ್ ದರ ಹೆಚ್ಚಿಸಿದ್ರೆ ‘ಲೈಸೆನ್ಸ್’ ರದ್ದು, ಕಠಿಣ ಕಾನೂನು ಕ್ರಮ: ಸಾರಿಗೆ ಇಲಾಖೆ ಎಚ್ಚರಿಕೆ

JOB ALERT: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 4,115 ನೇಮಕಾತಿಗೆ ಗ್ರೀನ್ ಸಿಗ್ನಲ್ | Karnataka Police Recruitment 2024

Share. Facebook Twitter LinkedIn WhatsApp Email

Related Posts

BREAKING : ರಾಜ್ಯ ಸರ್ಕಾರದಿಂದ `ಜಾತಿ ಗಣತಿ’ಗೆ ಜಾತಿ-ಉಪಜಾತಿಗಳ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

17/09/2025 11:59 AM1 Min Read

ರಾಜ್ಯಾದ್ಯಂತ ಸೆ.22ರಿಂದ `ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ : ಇಲ್ಲಿದೆ ರಾಜ್ಯದಲ್ಲಿ ಗುರುತಿಸಿರುವ `ಜಾತಿ-ಉಪಜಾತಿ’ಗಳ ಪಟ್ಟಿ.!

17/09/2025 11:57 AM1 Min Read

ನಿರುದ್ಯೋಗಿ ಮಹಿಳೆಯರಿಗೆ ಗುಡ್ ನ್ಯೂಸ್ : ಊಟ, ವಸತಿ ಸೌಲಭ್ಯದೊಂದಿಗೆ ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

17/09/2025 11:40 AM1 Min Read
Recent News

BREAKING : ರಾಜ್ಯ ಸರ್ಕಾರದಿಂದ `ಜಾತಿ ಗಣತಿ’ಗೆ ಜಾತಿ-ಉಪಜಾತಿಗಳ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

17/09/2025 11:59 AM

ರಾಜ್ಯಾದ್ಯಂತ ಸೆ.22ರಿಂದ `ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ : ಇಲ್ಲಿದೆ ರಾಜ್ಯದಲ್ಲಿ ಗುರುತಿಸಿರುವ `ಜಾತಿ-ಉಪಜಾತಿ’ಗಳ ಪಟ್ಟಿ.!

17/09/2025 11:57 AM

ನಿರುದ್ಯೋಗಿ ಮಹಿಳೆಯರಿಗೆ ಗುಡ್ ನ್ಯೂಸ್ : ಊಟ, ವಸತಿ ಸೌಲಭ್ಯದೊಂದಿಗೆ ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

17/09/2025 11:40 AM

SHOCKING : ಪುಟ್ಟ ಮಗುವಿನ ದಾಳಿ ಮಾಡಿ ಎಳೆದುಕೊಂಡು ಹೋಗಲು ಯತ್ನಿಸಿದ ಕೋತಿ : ಭಯಾನಕ ವಿಡಿಯೋ ವೈರಲ್ | WATCH VIDEO

17/09/2025 11:32 AM
State News
KARNATAKA

BREAKING : ರಾಜ್ಯ ಸರ್ಕಾರದಿಂದ `ಜಾತಿ ಗಣತಿ’ಗೆ ಜಾತಿ-ಉಪಜಾತಿಗಳ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5717/09/2025 11:59 AM KARNATAKA 1 Min Read

ಬೆಂಗಳೂರು : ಸೆಪ್ಟೆಂಬರ್ 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ…

ರಾಜ್ಯಾದ್ಯಂತ ಸೆ.22ರಿಂದ `ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ : ಇಲ್ಲಿದೆ ರಾಜ್ಯದಲ್ಲಿ ಗುರುತಿಸಿರುವ `ಜಾತಿ-ಉಪಜಾತಿ’ಗಳ ಪಟ್ಟಿ.!

17/09/2025 11:57 AM

ನಿರುದ್ಯೋಗಿ ಮಹಿಳೆಯರಿಗೆ ಗುಡ್ ನ್ಯೂಸ್ : ಊಟ, ವಸತಿ ಸೌಲಭ್ಯದೊಂದಿಗೆ ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

17/09/2025 11:40 AM

BREAKING :ಬೆಂಗಳೂರಿನಲ್ಲಿ ಸರಗಳ್ಳರ ಅಟ್ಟಹಾಸ : ಲಾಂಗ್ ಹಿಡಿದು ಮಹಿಳೆಯಿಂದ ಸರ ಕದ್ದ ಖದೀಮ.!

17/09/2025 11:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.