‘ಸಾಗರದ ತಾಲ್ಲೂಕು ಅರಣ್ಯ ಇಲಾಖೆ ನಿರ್ದೇಶಕ’ರ ಸ್ಥಾನಕ್ಕೆ ‘ಸಂತೋಷ್ ಕುಮಾರ್.ಎನ್’ ಸ್ಪರ್ಧೆ

ಶಿವಮೊಗ್ಗ: ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ತಾಳಗುಪ್ಪದ ಉಪ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಸಂತೋಷ್ ಕುಮಾರ್.ಎನ್ ಸ್ಪರ್ಧಿಸಿದ್ದಾರೆ. ಇಲಾಖೆಯ ಅಧಿಕಾರಿ, ನೌಕರರು ಮತ ನೀಡುವಂತೆ ಈ ಮೂಲಕ ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಹಿರಿಯ, ಕಿರಿಯ ನೌಕರ ಮಿತ್ರರೇ ಕರ್ನಾಟಕ ರಾಜ್ಯದ ಅತ್ಯಂತ ಪ್ರತಿಷ್ಠಿತ ಸಂಘಟನೆಯಾದ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ 2024-29 ನೇ ಅವಧಿಗೆ … Continue reading ‘ಸಾಗರದ ತಾಲ್ಲೂಕು ಅರಣ್ಯ ಇಲಾಖೆ ನಿರ್ದೇಶಕ’ರ ಸ್ಥಾನಕ್ಕೆ ‘ಸಂತೋಷ್ ಕುಮಾರ್.ಎನ್’ ಸ್ಪರ್ಧೆ