BIGG NEWS : ‘ ಸತೀಶ್‌ ಜಾರಕಿಹೊಳಿ ಅರೆ ಬರೆ ಓದಿದ ವ್ಯಕ್ತಿ ‘ : ಸಿಎಂ ಬೊಮ್ಮಾಯಿ ವಾಗ್ದಾಳಿ

ಉಡುಪಿ : ಹಿಂದೂ ಧರ್ಮದ ಬಗ್ಗೆ ಸತೀಶ್‌  ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ  ‘ ಸತೀಶ್‌ ಜಾರಕಿಹೊಳಿ ಅರೆ ಬರೆ ಓದಿದ ವ್ಯಕ್ತಿ’ ಕಿಡಿಕಾರಿದ್ದಾರೆ. BIGG NEWS : ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ : ಇಬ್ಬರು ಮಹಿಳೆಯರು ಸಾವು ಮಾಧ್ಯಮಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಮಾತನಾಡಿದ ಅವರು ,ಸತೀಶ್‌ ಜಾರಕಿಹೊಳಿ ಅರೆಬರೆ ಓದಿದ ವ್ಯಕ್ತಿ. ಸತೀಶ್‌ ಆಳವಾದ ಅಧ್ಯಯನ ಮಾಡದೇ ಮಾತಾಡಿದ್ದಾರೆ. … Continue reading BIGG NEWS : ‘ ಸತೀಶ್‌ ಜಾರಕಿಹೊಳಿ ಅರೆ ಬರೆ ಓದಿದ ವ್ಯಕ್ತಿ ‘ : ಸಿಎಂ ಬೊಮ್ಮಾಯಿ ವಾಗ್ದಾಳಿ