BIGG NEWS : ‘ಗಡಿ ಸಂಘರ್ಷ’ ನಿವಾರಣೆಗೆ ‘ಸತೀಶ್ ಜಾರಕಿಹೊಳಿ’ ನೀಡಿದ ಸಲಹೆ ಏನು ಗೊತ್ತಾ..?

ಚಿತ್ರದುರ್ಗ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸತೀಶ್ ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಪರಿಸ್ಥಿತಿಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದರು. ಗಡಿ ಸಂಘರ್ಷದಿಂದ ಬೆಳಗಾವಿ ಬೆಳವಣಿಗೆ ಕುಂಠಿತವಾಗುತ್ತದೆ. ಯಥಾಸ್ಥಿತಿ ಕಾಯಿದುಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದರು ಹೇಳಿದರು. ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ … Continue reading BIGG NEWS : ‘ಗಡಿ ಸಂಘರ್ಷ’ ನಿವಾರಣೆಗೆ ‘ಸತೀಶ್ ಜಾರಕಿಹೊಳಿ’ ನೀಡಿದ ಸಲಹೆ ಏನು ಗೊತ್ತಾ..?