ಸತೀಶ್ ಜಾರಕಿಹೊಳಿ ‘ಭವಿಷ್ಯದ ಸಿಎಂ’: ಬೆಳಗಾವಿಯಲ್ಲಿ ರಾರಾಜಿಸಿದ ‘ಬ್ಯಾನರ್, ಫ್ಲೆಕ್ಸ್’ಗಳು

ಬೆಳಗಾವಿ: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಒತ್ತಾಯ ಹೆಚ್ಚಾಗಿದೆ. ಬಿಜೆಪಿಯವರು ಇಂದು, ನಾಳೆ, ದಸರಾ ಮುಗಿದ ನಂತ್ರ, ಅಧಿವೇಶನ ನಡೆಯೋ ಮೊದಲೇ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಭವಿಷ್ಯ ನುಡಿಯುತ್ತಿದ್ದಾರೆ. ಈ ನಡುವೆ ಸತೀಶ್ ಜಾರಕಿಹೊಳಿ ಭವಿಷ್ಯದ ಮುಂದಿನ ಮುಖ್ಯಮಂತ್ರಿಗಳು ಎಂಬುದಾಗಿ ಬ್ಯಾನರ್, ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. ಸಿಎಂ ಸಿದ್ಧರಾಮಯ್ಯ ಅವರು ಬೆಳಗಾವಿ ಭೇಟಿಯ ಸಂದರ್ಭದಲ್ಲೇ ಬೆಳಗಾವಿಯ ರಸ್ತೆಗಳಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭವಿಷ್ಯದ ಮುಂದಿನ ಮುಖ್ಯಮಂತ್ರಿ ಎನ್ನುವಂತ ಬ್ಯಾನರ್, ಫ್ಲೆಕ್ಸ್ ಗಳು ರಾರಾಜಿಸಿ, ಕುತೂಹಲ … Continue reading ಸತೀಶ್ ಜಾರಕಿಹೊಳಿ ‘ಭವಿಷ್ಯದ ಸಿಎಂ’: ಬೆಳಗಾವಿಯಲ್ಲಿ ರಾರಾಜಿಸಿದ ‘ಬ್ಯಾನರ್, ಫ್ಲೆಕ್ಸ್’ಗಳು