BREAKING NEWS: ಸತೀಶ್‌ ಜಾರಕಿಹೊಳಿ ಹಿಂದೂ ಹೇಳಿಕೆ ವಿರುದ್ಧ ಸಿಡಿದೆದ್ದ ಬಿಜೆಪಿ; ರಾಜ್ಯದಲ್ಲಿ ಪ್ರತಿಭಟನೆಗೆ ಸಜ್ಜು | Bjp protest

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಸತೀಶ್‌ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಕಾಂಗ್ರೆಸ್‌ ಶಾಸಕ ಸತೀಶ್‌ ಜಾರಕಿಹೊಳಿ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. BIGG NEWS: ಶೃಂಗೇರಿಯಲ್ಲಿ ಮಸೀದಿ ಎದುರು ಬಾವುಟ ತೆರವು ವಿಚಾರಕ್ಕೆ ಘರ್ಷಣೆ: ಶ್ರೀರಾಮಸೇನೆ ಮುಖಂಡ, ಪಪಂ ಸದಸ್ಯನಿಗೆ ಗಾಯ   ಸತೀಶ್‌ ಜಾರಕಿಹೊಳಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಗರದ ಮೈಸೂರು ಬ್ಯಾಂಕ್‌ ಸರ್ಕಲ್‌ ನಲ್ಲಿ ಬಿಜೆಪಿ ಯುವ ಮೋರ್ಚಾ ದಿಂದ ಪ್ರತಿಭಟನೆ ನಡೆಸಲಿದ್ದಾರೆ. BIGG … Continue reading BREAKING NEWS: ಸತೀಶ್‌ ಜಾರಕಿಹೊಳಿ ಹಿಂದೂ ಹೇಳಿಕೆ ವಿರುದ್ಧ ಸಿಡಿದೆದ್ದ ಬಿಜೆಪಿ; ರಾಜ್ಯದಲ್ಲಿ ಪ್ರತಿಭಟನೆಗೆ ಸಜ್ಜು | Bjp protest