ಕಾಂಗ್ರೆಸ್ ಪಕ್ಷದ ಸತೀಶ್ ಜಾರಕಿಹೊಳಿ ಹೇಳಿಕೆ ವಿನಾಶಕಾಲೇ ವಿಪರೀತ ಬುದ್ಧಿಯ ಪ್ರತೀಕ – ಬಿಜೆಪಿ ಅರುಣ್ ಸಿಂಗ್ ಅಭಿಪ್ರಾಯ

ಬೆಂಗಳೂರು: ಕಾಂಗ್ರೆಸ್‍ನ ಸತೀಶ್ ಜಾರಕಿಹೊಳಿಯ ಹೇಳಿಕೆ ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದರು. ಇಂಡಿ ಪಟ್ಟಣದಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು, ಸತೀಶ ಜಾರಕಿಹೊಳಿ ಹಿಂದೂ ಎಂಬ ಶಬ್ದ ಪರ್ಶಿಯನ್ ಭಾಷೆಯಿಂದ ಬಂದುದಾಗಿ ಹೇಳಿದ್ದಾರೆ. ಸತೀಶ ಜಾರಕಿಹೊಳಿ ಅವರೇ ಗೂಗಲ್ ನೋಡಿ ಏನೆಲ್ಲ ಹೇಳಬೇಡಿ. ಎಲ್ಲ ಕಾಂಗ್ರೆಸ್ ನಾಯಕರೂ ಹಿಂದೂಗಳನ್ನು ಟೀಕೆ ಮಾಡುತ್ತಾರೆ. ಸಿದ್ದರಾಮಯ್ಯ ಸರ್ಕಾರ … Continue reading ಕಾಂಗ್ರೆಸ್ ಪಕ್ಷದ ಸತೀಶ್ ಜಾರಕಿಹೊಳಿ ಹೇಳಿಕೆ ವಿನಾಶಕಾಲೇ ವಿಪರೀತ ಬುದ್ಧಿಯ ಪ್ರತೀಕ – ಬಿಜೆಪಿ ಅರುಣ್ ಸಿಂಗ್ ಅಭಿಪ್ರಾಯ