BIGG NEWS : ಸತೀಶ್ ಹೇಳಿಕೆ ಅವರ ವೈಯಕ್ತಿಕ ವಿಚಾರ, ಕಾಂಗ್ರೆಸ್​ ಪಕ್ಷಕ್ಕೆ ಡ್ಯಾಮೇಜ್ ಆಗುವುದಿಲ್ಲ : ಡಿ.ಕೆಶಿವಕುಮಾರ್ ಪ್ರತಿಕ್ರಿಯೆ

ಹುಬ್ಬಳ್ಳಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ್ದ ಹಿಂದೂ ಪದ ಅಶ್ಲೀಲ ಎಂಬ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಇದನ್ನು ಕಾಂಗ್ರೆ ಪಕ್ಷ ತಳ್ಳಿಹಾಕುತ್ತದೆ. ಇದರಿಂದ ಕಾಂಗ್ರೆಸ್​ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗುವುದಿಲ್ಲ. ಈ ಕುರಿತಾಗಿ ಸ್ಪಷ್ಟೀಕರಣ ಪಡೆದುಕೊಳ್ಳುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬಾಳೆಎಲೆಯಲ್ಲಿ ಯಾಕೆ ಊಟ ಮಾಡುತ್ತಾರೆ ಗೊತ್ತಾ? ಇದರಿಂದ ಆಗುವ ಪ್ರಯೋಜನೆಗಳೇನು ? ಇಲ್ಲಿದೆ ಮಾಹಿತಿ|Food in Banana Leaf ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಒಬ್ಬ ಹಿಂದೂ … Continue reading BIGG NEWS : ಸತೀಶ್ ಹೇಳಿಕೆ ಅವರ ವೈಯಕ್ತಿಕ ವಿಚಾರ, ಕಾಂಗ್ರೆಸ್​ ಪಕ್ಷಕ್ಕೆ ಡ್ಯಾಮೇಜ್ ಆಗುವುದಿಲ್ಲ : ಡಿ.ಕೆಶಿವಕುಮಾರ್ ಪ್ರತಿಕ್ರಿಯೆ