BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಕೇಸ್ : ಸೌಭಾಗ್ಯ ಬಸವರಾಜನ್ 1 ದಿನ ಪೊಲೀಸ್ ಕಸ್ಟಡಿಗೆ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ಪ್ರಕರಣ ಸಂಬಂಧ ಮಾಜಿ ಶಾಸಕರೂ ಆಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರ ಪತ್ನಿ ಸೌಭಾಗ್ಯ ಬಸವರಾಜನ್ ನನ್ನು ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಪ್ರಕರಣ ಸಂಬಂಧ  ಇಂದು  ವಿಚಾರಣೆ ನಡೆಸಿದ ಕೋರ್ಟ್ ಸೌಭಾಗ್ಯ ಬಸವರಾಜನ್ ನ ನ್ನು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಪೊಲೀಸರು 5 ದಿನ ಕಸ್ಟಡಿಗೆ ಕೇಳಿದ್ದರು. ಆದರೆ ಚಿತ್ರದುರ್ಗದ 1 ನೇ ಜೆಎಂಸಿ ಕೋರ್ಟ್ 1 … Continue reading BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಕೇಸ್ : ಸೌಭಾಗ್ಯ ಬಸವರಾಜನ್ 1 ದಿನ ಪೊಲೀಸ್ ಕಸ್ಟಡಿಗೆ