BREAKING NEWS: ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ ಹಿನ್ನೆಲೆ; ಕಿತ್ತೂರು ಉತ್ಸವ ಆಚರಣೆಗೆ ಸರ್ಕಾರ ಆದೇಶಕ್ಕೆ ಜಿಲ್ಲಾಡಳಿತ ವೇಟಿಂಗ್‌

ಬೆಳಗಾವಿ : ಇಂದಿನಿಂದ ಬೆಳಗಾವಿ ಜಿಲ್ಲೆಯ ಚನ್ನಮ್ಮನ್ನ ಕಿತ್ತೂರಿನಲ್ಲಿ ಮೂರು ದಿನಗಳ ಕಾಲ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಕಿತ್ತೂರು ಉತ್ಸವಕ್ಕೆ ಸಿದ್ಧತೆ  ಮಾಡಿಕೊಂಡಿತ್ತು. BIGG NEWS: ಸವದತ್ತಿಯತ್ತ ಆನಂದ ಮಾಮನಿ ಪಾರ್ಥಿವ ಶರೀರ; ಸಂಜೆ 4 ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ   ಆದರೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ವಿಧಿವಶರಾದ ಹಿನ್ನೆಲೆಯಲ್ಲಿ ಕಿತ್ತೂರು ಉತ್ಸವ ಆಚರಣೆ ಕುರಿತು ಜಿಲ್ಲಾಡಳಿತ ಸರ್ಕಾರ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಇಂದಿನಿಂದ ಮೂರು … Continue reading BREAKING NEWS: ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ ಹಿನ್ನೆಲೆ; ಕಿತ್ತೂರು ಉತ್ಸವ ಆಚರಣೆಗೆ ಸರ್ಕಾರ ಆದೇಶಕ್ಕೆ ಜಿಲ್ಲಾಡಳಿತ ವೇಟಿಂಗ್‌