BIG BREAKING NEWS: ಶಿವಮೊಗ್ಗದಲ್ಲಿ ಮತ್ತೆ ಭುಗಿಲೆದ್ದ ‘ಸಾವರ್ಕರ್ ವಿವಾದ’: ಇಂದಿನಿಂದ ‘3 ದಿನ ನಿಷೇಧಾಜ್ಞೆ’ ಜಾರಿ

ಶಿವಮೊಗ್ಗ: ಸ್ವಾತಂತ್ರ್ಯ ದಿನಾಚರಣೆ ಸಲುವಾಗಿ ಹಾಕಲಾಗಿದ್ದಂತ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ತೆರವುಗೊಳಿಸಿದ ಕಾರಣ, ಪೊಲೀಸರು ಕಿಡಿಗೇಡಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ. ಹೀಗೆ ಸಾವರ್ಕರ್ ಫ್ಲೆಕ್ಸ್ ತೆಗೆದಂತ ಕಿಡಿಗೇಡಿಗಳ ಕೃತ್ಯ ಖಂಡಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಧರಣಿ, ಸತ್ಯಾಗ್ರಹ ನಡೆಸುತ್ತಿರುವ ಕಾರಣ, ಶಿವಮೊಗ್ಗ ನಗರಾಧ್ಯಂತ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಮೂರು ದಿನ 144 ಸೆಕ್ಷನ್ ಆಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. BIG BREAKING NEWS: ಶಿವಮೊಗ್ಗದಲ್ಲಿ ಸಾವರ್ಕರ್ ಬ್ಯಾನರ್ ತೆರವು ಗೊಳಿಸಿದ್ದಕ್ಕೆ ಗಲಾಟೆ: ಪೊಲೀಸರಿಂದ ಲಾಠಿ ಚಾರ್ಜ್ … Continue reading BIG BREAKING NEWS: ಶಿವಮೊಗ್ಗದಲ್ಲಿ ಮತ್ತೆ ಭುಗಿಲೆದ್ದ ‘ಸಾವರ್ಕರ್ ವಿವಾದ’: ಇಂದಿನಿಂದ ‘3 ದಿನ ನಿಷೇಧಾಜ್ಞೆ’ ಜಾರಿ