BIGG NEWS: ಬೆಳಗಾವಿಯಲ್ಲಿ ಗಣೇಶೋತ್ಸವದ ವೇಳೆ ಸಾವರ್ಕರ್ ಉತ್ಸವ ಆಚರಣೆಗೆ ಸಿದ್ಧತೆ

ಬೆಳಗಾವಿ: ರಾಜ್ಯದಲ್ಲಿ ಸಾವರ್ಕರ್ ವಿವಾದ ಭುಗಿಲೆದ್ದಿದೆ. ಈ ನಡುವೆಯೇ ಬೆಳಗಾವಿಯಲ್ಲಿ ಗಣೇಶೋತ್ಸವದ ವೇಳೆ ಸಾವರ್ಕರ್ ಉತ್ಸವ ಆಚರಿಸಲು ತಯಾರಿ ನಡೆಸಿದ್ದಾರೆ. BREAKING NEWS: ಜಂತರ್ ಮಂತರ್‌ ನಲ್ಲಿ ರೈತರ ಪ್ರತಿಭಟನೆ; ದೆಹಲಿಯ ವಿವಿಧೆಡೆ ಖಾಕಿ ಬಿಗಿ ಭದ್ರತೆ ನಿನ್ನೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಈ ಬಾರಿ ಗಣೇಶೋತ್ಸವವನ್ನು ಸಾವರ್ಕರ್ ಉತ್ಸವವಾಗಿ ಆಚರಿಸುತ್ತೇವೆ ಎಂದು ಹೇಳಿದ್ದರು. ಈ ಬೆನ್ನಲ್ಲೆಯಲ್ಲೀ ಈ ಬಾರಿ ಬೆಳಗಾವಿಯ ಐತಿಹಾಸಿಕ ಸಾರ್ವಜನಿಕ ಗಣೇಶೋತ್ಸವ ವೇಳೆ ಬೆಳಗಾವಿ ನಗರದಲ್ಲಿ ಪ್ರತಿಷ್ಠಾಪಿಸಲಾಗುವ ಪ್ರತಿಯೊಂದು ಗಣೇಶ … Continue reading BIGG NEWS: ಬೆಳಗಾವಿಯಲ್ಲಿ ಗಣೇಶೋತ್ಸವದ ವೇಳೆ ಸಾವರ್ಕರ್ ಉತ್ಸವ ಆಚರಣೆಗೆ ಸಿದ್ಧತೆ