BIG BREAKING NEWS: ಶಿವಮೊಗ್ಗದಲ್ಲಿ ಭುಗಿಲೆದ್ದ ಸಾವರ್ಕರ್ ಪೋಸ್ಟರ್ ಗಲಾಟೆ: ಇಬ್ಬರಿಗೆ ಚಾಕು ಇರಿತ

ಶಿವಮೊಗ್ಗ: ನಗರದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಹಾಕಲಾಗಿದ್ದಂತ ವಿ ಡಿ ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ ಬೆನ್ನಲ್ಲೇ, ಗಲಾಟೆ ಭುಗಿಲೆದ್ದಿದೆ. ಕೇವಲ ಎರಡು ಗಂಟೆಯ ಅಂತರದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. BREAKING NEWS: ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ ಹಿನ್ನಲೆ: ಇಂದು ಸಂಜೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ರದ್ದು ಶಿವಮೊಗ್ಗದಲ್ಲಿ ಸಾವರ್ಕರ್ ಗಲಾಟೆ ಭುಗಿಲೆದ್ದಿದೆ. ಫ್ಲೆಕ್ಸ್ ತೆರವುಗೊಳಿಸಿದ್ದನ್ನು ಖಂಡಿಸಿ, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಮೂರು ದಿನ ನಿಷೇಧಾಜ್ಞೆ … Continue reading BIG BREAKING NEWS: ಶಿವಮೊಗ್ಗದಲ್ಲಿ ಭುಗಿಲೆದ್ದ ಸಾವರ್ಕರ್ ಪೋಸ್ಟರ್ ಗಲಾಟೆ: ಇಬ್ಬರಿಗೆ ಚಾಕು ಇರಿತ