BIGG NEWS: ಕಾಂಗ್ರೆಸ್‌ ಕಚೇರಿಗೆ ಸಾವರ್ಕರ್‌ ಭಾವಚಿತ್ರ; ಬಿಜೆಪಿ ವಿರುದ್ಧ ಡಿ.ಕೆ ಶಿವಕುಮಾರ್‌ ಆಕ್ರೋಶ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್‌ ಕಚೇರಿಗೆ ಸಾವರ್ಕರ್‌ ಭಾವಚಿತ್ರ ನಂಟಿಸಿದ ವಿಚಾರವಾಗಿ ಡಿ.ಕೆ ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. BIGG NEWS: ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ- ಬಿ.ವೈ ವಿಜಯೇಂದ್ರ ವಾಗ್ದಾಳಿ   ನಗರದಲ್ಲಿ ಮಾತನಾಡಿದ ಅವರು, ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಉತ್ತರ ಕೊಡಬೇಕು. ರಾಜ್ಯದಲ್ಲಿ ಶಾಂತಿ ಕಾಪಾಡಬೇಕು. ನಮ್ಮ ಕಾರ್ಯಕರ್ತರು ಮಲಗಿಲ್ಲ ಎಚ್ಚರನೇ ಇದ್ದಾರೆ. ಇದಕ್ಕೆ ಉತ್ತರ ಕೊಡಲು ನಮಗೂ ಬರುತ್ತದೆ. ಆದರೆ ಶಾಂತಿ ಕಾಪಾಡಬೇಕು ಅನ್ನೋದು … Continue reading BIGG NEWS: ಕಾಂಗ್ರೆಸ್‌ ಕಚೇರಿಗೆ ಸಾವರ್ಕರ್‌ ಭಾವಚಿತ್ರ; ಬಿಜೆಪಿ ವಿರುದ್ಧ ಡಿ.ಕೆ ಶಿವಕುಮಾರ್‌ ಆಕ್ರೋಶ