ಶಿಕ್ಷೆ ಅವಧಿ ಮುಗಿದಿದ್ದರೂ ಜೈಲಿನಲ್ಲೇ ಇರಿಸಲಾಗಿದ್ದ ಅಪರಾಧಿಗೆ 7.5 ಲಕ್ಷ ರೂ. ಪರಿಹಾರ ನೀಡುವಂತೆ ಛತ್ತೀಸ್‌ಗಢ ಸರ್ಕಾರಕ್ಕೆ ಸುಪ್ರೀಂ ಆದೇಶ

ದೆಹಲಿ: ಅತ್ಯಾಚಾರ ಆರೋಪಿಗೆ 7.5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಛತ್ತೀಸ್‌ಗಢ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಅತ್ಯಾಚಾರ ಆರೋಪಿಗೆ ವಿಧಿಸಿದ್ದ ಶಿಕ್ಷೆಯ ಅವಧಿ ಮುಗಿದಿದ್ದರೂ ಆತ ಹೆಚ್ಚು ದಿನಗಳ ಕಾಲ ಜೈಲಿನಲ್ಲೇ ಇರಿಸಲಾಗಿತ್ತು. ಹೀಗಾಗಿ, ಸಂತ್ರಸ್ತನಿಗೆ ಪರಿಹಾರ ಹಣ ನೀಡುವಂತೆ ಸುಪ್ರೀಂ ತಿಳಿಸಿದೆ. ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಸಿ ಟಿ ರವಿಕುಮಾರ್ ಅವರ ಪೀಠವು ಈ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ʻಅರ್ಜಿದಾರರು ಯುವಕರಾಗಿದ್ದು, ಇಂತಹ ಹೆಚ್ಚುವರಿ ಅಕ್ರಮ ಬಂಧನದ ಕಾರಣದಿಂದಾಗಿ ಮಾನಸಿಕ ಸಂಕಟ ಮತ್ತು ನೋವನ್ನು … Continue reading ಶಿಕ್ಷೆ ಅವಧಿ ಮುಗಿದಿದ್ದರೂ ಜೈಲಿನಲ್ಲೇ ಇರಿಸಲಾಗಿದ್ದ ಅಪರಾಧಿಗೆ 7.5 ಲಕ್ಷ ರೂ. ಪರಿಹಾರ ನೀಡುವಂತೆ ಛತ್ತೀಸ್‌ಗಢ ಸರ್ಕಾರಕ್ಕೆ ಸುಪ್ರೀಂ ಆದೇಶ