Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

07/06/2025 6:15 AM

BRAKING : ಜೂ. 12ಕ್ಕೆ ‘ಜಾತಿ ಗಣತಿ’ ಜಾರಿ ಬಗ್ಗೆ ವಿಶೇಷ ಸಂಪುಟ ಸಭೆ : ಕೂತುಹಲ ಮೂಡಿಸಿದ ಸರ್ಕಾರದ ನಡೆ | Karnataka Cabinet Meeting

07/06/2025 6:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸೇವಾ’ ದೂರುಗಳನ್ನು ಇತ್ಯರ್ಥಪಡಿಸುವ ಅಧಿಕಾರ ‘SC’ ಆಯೋಗಕ್ಕೆ ಇಲ್ಲ : ಹೈಕೋರ್ಟ್ ಸ್ಪಷ್ಟನೆ
KARNATAKA

‘ಸೇವಾ’ ದೂರುಗಳನ್ನು ಇತ್ಯರ್ಥಪಡಿಸುವ ಅಧಿಕಾರ ‘SC’ ಆಯೋಗಕ್ಕೆ ಇಲ್ಲ : ಹೈಕೋರ್ಟ್ ಸ್ಪಷ್ಟನೆ

By kannadanewsnow0516/03/2024 9:00 PM
high court
high court

ಬೆಂಗಳೂರು : ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳನ್ನು ಇತ್ಯರ್ಥಪಡಿಸುವ ಅಧಿಕಾರ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಇಲ್ಲ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ.

BREAKING : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪ್ಲೈಓವರ್‌ನಿಂದ ಬಿದ್ದು ಚಾಲಕ ಸಾವು

ಪರಿಶಿಷ್ಟ ಜಾತಿ ನೌಕರನಿಗೆ ಉನ್ನತ ಹುದ್ದೆ ನೀಡುವಂತೆ ಆಯೋಗ ಹೊರಡಿಸಿದ ಆದೇಶವನ್ನು ಇದೀಗ ಹೈಕೋರ್ಟ್ ರದ್ದುಪಡಿಸಿದೆ. ಪರಿಶಿಷ್ಟ ಜಾತಿ ನೌಕರ ವಿ. ಶ್ರೀನಿವಾಸ್ ಜೇಷ್ಠತೆ ಹಾಗೂ ವಿದ್ಯಾರ್ಹತೆಗೆ ಅನುಗುಣವಾಗಿ ಉನ್ನತ ಹುದ್ದೆ ನೀಡಿಲ್ಲವೆಂದು ಆಕ್ಷೇಪಿಸಿ ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗಕ್ಕೆ ದೂರು ನೀಡಿದ್ದು, ಆ ದೂರು ಆಧರಿಸಿ ಆತನಿಗೆ ಉನ್ನತ ಹುದ್ದೆ ನೀಡುವಂತೆ ಆಯೋಗ ಹೊರಡಿಸಿದ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

‘ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗ’ದ ಅಧ್ಯಕ್ಷರನ್ನಾಗಿ ‘ಆರ್ಥಿಕ ತಜ್ಞ ಪ್ರೊ.ಗೋವಿಂದ ರಾವ್’ ನೇಮಕ

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಚ್ಚಿನ್ ಶಂಕರ್ ಮಗ್ಗಮ್ ಅವರಿದ್ದ ಪೀಠ ರಾಜ್ಯ ಸರ್ಕಾರದ ಮನವಿಯನ್ನು ಪುರಸ್ಕರಿಸಿ ರಾಷ್ಟ್ರೀಯ ಆಯೋಗದ ಆದೇಶ ರದ್ದುಗೊಳಿಸಿದೆ. ಸೇವಾ ವಿಷಯಗಳಿಗೆ ಸಂಬಂಧಿಸಿದ ಜೇಷ್ಠತೆ ಹಾಗೂ ಬಡ್ತಿ ಕುರಿತಾಗಿ ದಾಖಲಾದ ದೂರಗಳನ್ನು ಇತ್ಯರ್ಥಪಡಿಸುವ ಹಾಗೂ ನಿರ್ಣಯಿಸುವ ಅಧಿಕಾರ ಆಯೋಗಕ್ಕಿಲ್ಲ ಎಂದು ಸ್ಪಷ್ಟಪಡಿಸಿದೆ.

ಲೋಕಸಭಾ ಚುನಾವಣೆ 2024: ರಾಜ್ಯ ಮತ್ತು ಕ್ಷೇತ್ರವಾರು ಚುನಾವಣಾ ದಿನಾಂಕಗಳ ಸಂಪೂರ್ಣ ಪಟ್ಟಿ ಬಿಡುಗಡೆ

ಇಂತಹ ಪ್ರಕರಣಗಳು ಕಾನೂನಿನ ವ್ಯಾಪ್ತಿಯೊಳಗೆ ಬರುತ್ತವೆ ಮತ್ತು ಸೇವೆ-ಸಂಬಂಧಿತ ವಿವಾದಗಳನ್ನು ಇತ್ಯರ್ಥಪಡಿಸುವ ಸಾಮರ್ಥ್ಯವಿರುವ ಆಡಳಿತಾತ್ಮಕ ನ್ಯಾಯಮಂಡಳಿಗಳಂತಹ ವಿಶೇಷ ಸಂಸ್ಥೆಗಳ ನಿರ್ಣಯಕ್ಕೆ ಒಳಪಟ್ಟಿರುತ್ತವೆ ಎಂದಿದೆ. ಜತೆಗೆ ಆಯೋಗದ ನಿರ್ಧಾರವು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳಿಗೆ ವಿರುದ್ಧವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

Share. Facebook Twitter LinkedIn WhatsApp Email

Related Posts

vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM2 Mins Read

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

07/06/2025 6:15 AM2 Mins Read

BRAKING : ಜೂ. 12ಕ್ಕೆ ‘ಜಾತಿ ಗಣತಿ’ ಜಾರಿ ಬಗ್ಗೆ ವಿಶೇಷ ಸಂಪುಟ ಸಭೆ : ಕೂತುಹಲ ಮೂಡಿಸಿದ ಸರ್ಕಾರದ ನಡೆ | Karnataka Cabinet Meeting

07/06/2025 6:12 AM1 Min Read
Recent News
vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

07/06/2025 6:15 AM

BRAKING : ಜೂ. 12ಕ್ಕೆ ‘ಜಾತಿ ಗಣತಿ’ ಜಾರಿ ಬಗ್ಗೆ ವಿಶೇಷ ಸಂಪುಟ ಸಭೆ : ಕೂತುಹಲ ಮೂಡಿಸಿದ ಸರ್ಕಾರದ ನಡೆ | Karnataka Cabinet Meeting

07/06/2025 6:12 AM

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

07/06/2025 6:09 AM
State News
vidhana soudha KARNATAKA

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow5707/06/2025 6:20 AM KARNATAKA 2 Mins Read

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ,…

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

07/06/2025 6:15 AM

BRAKING : ಜೂ. 12ಕ್ಕೆ ‘ಜಾತಿ ಗಣತಿ’ ಜಾರಿ ಬಗ್ಗೆ ವಿಶೇಷ ಸಂಪುಟ ಸಭೆ : ಕೂತುಹಲ ಮೂಡಿಸಿದ ಸರ್ಕಾರದ ನಡೆ | Karnataka Cabinet Meeting

07/06/2025 6:12 AM

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

07/06/2025 6:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.