‘ಸೇವಾ’ ದೂರುಗಳನ್ನು ಇತ್ಯರ್ಥಪಡಿಸುವ ಅಧಿಕಾರ ‘SC’ ಆಯೋಗಕ್ಕೆ ಇಲ್ಲ : ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು : ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳನ್ನು ಇತ್ಯರ್ಥಪಡಿಸುವ ಅಧಿಕಾರ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಇಲ್ಲ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ. BREAKING : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪ್ಲೈಓವರ್‌ನಿಂದ ಬಿದ್ದು ಚಾಲಕ ಸಾವು ಪರಿಶಿಷ್ಟ ಜಾತಿ ನೌಕರನಿಗೆ ಉನ್ನತ ಹುದ್ದೆ ನೀಡುವಂತೆ ಆಯೋಗ ಹೊರಡಿಸಿದ ಆದೇಶವನ್ನು ಇದೀಗ ಹೈಕೋರ್ಟ್ ರದ್ದುಪಡಿಸಿದೆ. ಪರಿಶಿಷ್ಟ ಜಾತಿ ನೌಕರ ವಿ. ಶ್ರೀನಿವಾಸ್ ಜೇಷ್ಠತೆ ಹಾಗೂ ವಿದ್ಯಾರ್ಹತೆಗೆ ಅನುಗುಣವಾಗಿ ಉನ್ನತ ಹುದ್ದೆ … Continue reading ‘ಸೇವಾ’ ದೂರುಗಳನ್ನು ಇತ್ಯರ್ಥಪಡಿಸುವ ಅಧಿಕಾರ ‘SC’ ಆಯೋಗಕ್ಕೆ ಇಲ್ಲ : ಹೈಕೋರ್ಟ್ ಸ್ಪಷ್ಟನೆ