BIG NEWS : ಮಹಿಳೆ ಅಪಹರಣ ಕೇಸ್ : ಭವಾನಿ ರೇವಣ್ಣಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್
ನವದೆಹಲಿ : ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಸುಪ್ರಿಂಕೋರ್ಟ್ ಭವಾನಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾ. ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಪೀಠದ ವಿಚಾರಣೆ ವೇಳೆ ಹಿರಿಯ ವಕೀಲ ಸಿಬಲ್, ಇದು ಅತ್ಯಂತ ದುರದೃಷ್ಟಕರ. ವಿಚಾರಣಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಏಕೆ ತಿರಸ್ಕರಿಸಿತು ಎಂಬುದನ್ನು ಹೈಕೋರ್ಟ್ ಪರಿಗಣಿಸಲಿಲ್ಲ ಎಂದು ವಾದಿಸಿದರು. ಅದಕ್ಕೆ ನ್ಯಾಯಾಧೀಶರು, ಸಿಬಲ್ ನಾವು ರಾಜಕೀಯವನ್ನು ಬಿಟ್ಟುಬಿಡೋಣ ಎಂದು ತಿಳಿಸಿದರು. ಸಿಬಲ್ ವಾದಿಸಿ, ನಮಗೂ ರಾಜಕೀಯ ಬೇಡ.ಆದರೆ ಹೈಕೋರ್ಟ್ ಆದೇಶ … Continue reading BIG NEWS : ಮಹಿಳೆ ಅಪಹರಣ ಕೇಸ್ : ಭವಾನಿ ರೇವಣ್ಣಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed