BIG NEWS: ಡಿಸಿಎಂ ‘ಡಿ.ಕೆ ಶಿವಕುಮಾರ್’ಗೆ ಬಿಗ್ ಶಾಕ್: ಆದಾಯ ಮೀರಿ ಆಸ್ತಿ ಗಳಿಕೆ ಕೇಸಲ್ಲಿ ‘ಸುಪ್ರೀಂ ಕೋರ್ಟ್’ನಿಂದ ನೋಟಿಸ್

ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್, ಕರ್ನಾಟಕ ಸರ್ಕಾರ ಹಾಗೂ ಲೋಕಾಯುಕ್ತರಿಗೆ ಸುಪ್ರೀಂ ಕೋರ್ಟ್ ಮಂಗಳವಾರದಂದು ನೋಟಿಸ್ ಜಾರಿಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ಶಾಕ್ ನೀಡಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ … Continue reading BIG NEWS: ಡಿಸಿಎಂ ‘ಡಿ.ಕೆ ಶಿವಕುಮಾರ್’ಗೆ ಬಿಗ್ ಶಾಕ್: ಆದಾಯ ಮೀರಿ ಆಸ್ತಿ ಗಳಿಕೆ ಕೇಸಲ್ಲಿ ‘ಸುಪ್ರೀಂ ಕೋರ್ಟ್’ನಿಂದ ನೋಟಿಸ್