‘ಬಿಜೆಪಿ ಹೋರಾಟ’ಕ್ಕೆ ಪರಿಶಿಷ್ಟ ಸಮುದಾಯಗಳ ಮುಖಂಡರ ಬೆಂಬಲ: MLC ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮೈಸೂರಿನಲ್ಲಿ ಇದೇ 10ರಂದು ನಡೆಯುವ ಬೃಹತ್ ಸಮಾವೇಶ, ಜನಾಕ್ರೋಶ ಸಭೆಯಲ್ಲಿ ಬೆಂಬಲಕ್ಕೆ ನಿಲ್ಲುವುದಾಗಿ ಹಾಗೂ ಪಾಲ್ಗೊಳ್ಳುವುದಾಗಿ ಪರಿಶಿಷ್ಟ ಸಮುದಾಯಗಳ ಮುಖಂಡರು ಭರವಸೆ ಕೊಟ್ಟಿದ್ದಾರೆ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಮಂಡ್ಯ ಜಿಲ್ಲೆಯ ಗಾಣಗನೂರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ನಡೆದ ಪರಿಶಿಷ್ಟ ಜಾತಿ, ಪಂಗಡಗಳ ಮುಖಂಡರ ಸಭೆಯ ಬಳಿಕ ಅವರು ಸಭೆಯ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿದರು. ನಮ್ಮ ಹೋರಾಟ ಇಲ್ಲಿಗೇ ನಿಲ್ಲದು. ಇಡೀ … Continue reading ‘ಬಿಜೆಪಿ ಹೋರಾಟ’ಕ್ಕೆ ಪರಿಶಿಷ್ಟ ಸಮುದಾಯಗಳ ಮುಖಂಡರ ಬೆಂಬಲ: MLC ಛಲವಾದಿ ನಾರಾಯಣಸ್ವಾಮಿ