ಅರವಿಂದ್ ಕೇಜ್ರಿವಾಲ್ ‘ದೆಹಲಿ ಸಿಎಂ ಸ್ಥಾನ’ದಿಂದ ಕೆಳಗಿಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ತಮ್ಮ ಹುದ್ದೆಯಿಂದ ತೆಗೆದುಹಾಕುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿದ ಸುಪ್ರೀಂಕೋರ್ಟ್, “ಕ್ರಮ ತೆಗೆದುಕೊಳ್ಳುವುದು ದೆಹಲಿ ಲೆಫ್ಟಿನೆಂಟ್ ಗವರ್ನರ್’ಗೆ ಬಿಟ್ಟದ್ದು” ಎಂದು ಹೇಳಿದೆ. ಮಾಧ್ಯಮ ವರದಿಗಳ ಪ್ರಕಾರ, ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಂತರ ಕೇಜ್ರಿವಾಲ್ ಅವರನ್ನ ಮುಖ್ಯಮಂತ್ರಿ ಹುದ್ದೆಯಿಂದ ತೆಗೆದುಹಾಕಬೇಕೆಂದು ಮನವಿಯಲ್ಲಿ ಕೋರಲಾಗಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾಹೆ ಅವರ ನ್ಯಾಯಪೀಠವು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ … Continue reading ಅರವಿಂದ್ ಕೇಜ್ರಿವಾಲ್ ‘ದೆಹಲಿ ಸಿಎಂ ಸ್ಥಾನ’ದಿಂದ ಕೆಳಗಿಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್