SC,ST ಮೀಸಲಾತಿ ಹೆಚ್ಚಳದ ಬೆನ್ನಲ್ಲೇ ಸಿಡಿದೆದ್ದ ಪಂಚಮಸಾಲಿ ಸಮುದಾಯ : ಭರ್ಜರಿ ಶಕ್ತಿ ಪ್ರದರ್ಶನಕ್ಕೆ ಸಜ್ಜು

ಬೆಂಗಳೂರು :   ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ) ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ( RESERVATION FOR SC/ ST COMMUNITIES ) ಹೆಚ್ಚಳ ಸಂಬಂಧ ಮಹತ್ವದ ಸರ್ವ ಪಕ್ಷಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಒಮ್ಮತದ ನಿರ್ಣಯವನ್ನು ಕೈಗೊಳ್ಳಲಾಗಿಯಿತು. ಈ ಬಳಿಕ ನಾಳೆ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯನ್ನು ( Special Karnataka Cabinet Meeting ) ಕರೆದಿದ್ದು, ಅಧಿಕೃತವಾಗಿ ಸಂಪುಟದಲ್ಲಿ ಒಪ್ಪಿಗೆ … Continue reading SC,ST ಮೀಸಲಾತಿ ಹೆಚ್ಚಳದ ಬೆನ್ನಲ್ಲೇ ಸಿಡಿದೆದ್ದ ಪಂಚಮಸಾಲಿ ಸಮುದಾಯ : ಭರ್ಜರಿ ಶಕ್ತಿ ಪ್ರದರ್ಶನಕ್ಕೆ ಸಜ್ಜು