ಇಂದು ಸುಪ್ರೀಂ ಕೋರ್ಟ್ ನಲ್ಲಿ 16 ಶಾಸಕರ ವಿರುದ್ಧ ಉದ್ಧವ್ ಠಾಕ್ರೆ ಸಲ್ಲಿಸಿದ್ದ ಅರ್ಜಿ ವಿಚಾರಣೆ: ಶಿಂಧೆ-ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧಾರ

ನವದೆಹಲಿ: ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದೊಂದಿಗಿನ ( Congress Party ) ಸಂಬಂಧವನ್ನು ಕಡಿದುಕೊಳ್ಳಲು ಮತ್ತು ಬಿಜೆಪಿಯೊಂದಿಗೆ ಮತ್ತೆ ಹೊಂದಾಣಿಕೆ ಮಾಡಿಕೊಳ್ಳಲು ಪಕ್ಷವನ್ನು ಒತ್ತಾಯಿಸಲು ಬಂಡಾಯ ನಾಯಕ ಏಕನಾಥ್ ಶಿಂಧೆ ( Eknath Shinde ) ಅವರೊಂದಿಗೆ ಸೇರಿದ ಹದಿನಾರು ಶಿವಸೇನಾ ಶಾಸಕರ ( Shiv Sena MLAs ) ಭವಿಷ್ಯವನ್ನು ಸುಪ್ರೀಂ ಕೋರ್ಟ್ ( Supreme Court ) ಇಂದು ನಿರ್ಧರಿಸಲಿದೆ. ಕೆಲವು ಸಮಯದಿಂದ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟು ಇಂದು ಸುಪ್ರೀಂ ಕೋರ್ಟ್ … Continue reading ಇಂದು ಸುಪ್ರೀಂ ಕೋರ್ಟ್ ನಲ್ಲಿ 16 ಶಾಸಕರ ವಿರುದ್ಧ ಉದ್ಧವ್ ಠಾಕ್ರೆ ಸಲ್ಲಿಸಿದ್ದ ಅರ್ಜಿ ವಿಚಾರಣೆ: ಶಿಂಧೆ-ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧಾರ