Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೀದರ್ ನಲ್ಲಿ ಭೀಕರ ಅಪಘಾತ : ಗೂಡ್ಸ್ ವಾಹನ ಬಾವಿಗೆ ಬಿದ್ದು, ಸ್ಥಳದಲ್ಲೇ ಇಬ್ಬರ ದುರ್ಮರಣ!

03/07/2025 10:33 AM

BIG NEWS : ಬೆಂಗಳೂರಲ್ಲಿ ನಿವೃತ್ತ ಡಿಜಿ & ಐಜಿಪಿ ಓಂ ಪ್ರಕಾಶ್ ಪುತ್ರಿ ಗಲಾಟೆ : ನಂದಿನಿ ಬೂತ್ ನಲ್ಲಿ ಗ್ಲಾಸ್ ಒಡೆದು ರಂಪಾಟ

03/07/2025 10:21 AM

SHOCKING : ತಾನೇ ರಕ್ಷಿಸಿದ ನಾಯಿ ಮರಿ ಕಚ್ಚಿ ರೇಬಿಸ್ ನಿಂದ ಕಬಡ್ಡಿ ಆಟಗಾರ ಸಾವು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

03/07/2025 10:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಸ್ಪತ್ರೆಯ ಸೇವೆಗಳಿಗೆ ‘ಏಕರೂಪ’ ದರ ನಿಗದಿ ಮಾಡದೆ ಹೋದಲ್ಲಿ ಸೂಕ್ತ ಕ್ರಮ : ಕೇಂದ್ರಕ್ಕೆ ‘ಸುಪ್ರೀಂ’ ಎಚ್ಚರಿಕೆ
INDIA

ಆಸ್ಪತ್ರೆಯ ಸೇವೆಗಳಿಗೆ ‘ಏಕರೂಪ’ ದರ ನಿಗದಿ ಮಾಡದೆ ಹೋದಲ್ಲಿ ಸೂಕ್ತ ಕ್ರಮ : ಕೇಂದ್ರಕ್ಕೆ ‘ಸುಪ್ರೀಂ’ ಎಚ್ಚರಿಕೆ

By kannadanewsnow0529/02/2024 7:43 AM

ನವದೆಹಲಿ : ಇನ್ನೂ ಒಂದು ತಿಂಗಳಲ್ಲಿ ಆಸ್ಪತ್ರೆಯ ಸೇವೆಗಳಲ್ಲಿ ಏಕರೂಪ ದರ ನಿಗದಿ ಮಾಡಿ ಎಂದು ಕೇಂದ್ರಕೆ ಸುಪ್ರೀಂ ಸೂಚಿಸಿದ್ದು, ಒಂದು ವೇಳೆ ಮಾಡದೇ ಹೋದಲ್ಲಿ ನಾವೇ ಖುದ್ದು ಆದೇಶವನ್ನು ಹೋರಾಡಸಿಬೇಕಾಗುತ್ತದೆ ಎಂದು ಕೇಂದ್ರಕ್ಕೆ ಸುಪ್ರೀಂ ಖಡಕ್ ಎಚ್ಚರಿಕೆ ನೀಡಿದೆ.

ಮೆಟ್ರೋ ನಿಲ್ದಾಣದಲ್ಲಿ ‘ರೈತನಿಗೆ’ ಅಪಮಾನ ಪ್ರಕರಣ :ಮಾನವ ಹಕ್ಕುಗಳ ಆಯೋಗದಿಂದ ‘BMRCL’ ಗೆ ನೋಟಿಸ್

ಸರ್ಕಾರೇತರ ಸಂಸ್ಥೆಯೊಂದು, 2012ರ ಕ್ಲಿನಿಕಲ್‌ ಎಸ್ಟಾಬ್ಲಿಷ್‌ಮೆಂಟ್‌ ಕಾಯ್ದೆಯ 9ನೇ ವಿಧಿಯ ಅನ್ವಯ ವಿವಿಧ ಚಿಕಿತ್ಸೆಗಳಿಗೆ ಸೂಕ್ತ ದರ ನಿಗದಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು ಎಂದು ಕೋರಿತ್ತು.ಇದರ ವಿಚಾರಣೆ ನಡೆಸಿ ಉದಾಹರಣೆ ಸಮೇತ ಆದೇಶ ನೀಡಿದ ಕೋರ್ಟ್‌,ಕಣ್ಣಿನ ಶಸ್ತ್ರಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಯಲ್ಲಿ 10 ಸಾವಿರ ರು.ವೆಚ್ಚ ತಗುಲಿದರೆ, ಖಾಸಗಿ ಆಸ್ಪತ್ರೆಗಳಲ್ಲಿ 30 ಸಾವಿರ ರು. ನಿಂದ 1.40 ಲಕ್ಷ ರು.ವರೆಗೂ ದರ ವಿಧಿಸಲಾಗುತ್ತಿದೆ.

BREAKING: ಟಿಎಂಸಿ ನಾಯಕ ಶಹಜಹಾನ್ ಶೇಖ್ ಬಂಧಿಸಿದ ಪೋಲಿಸರು | ‘Sandeshkhali Row’

ಒಂದೇ ರೀತಿಯ ಸೇವೆಗೆ ಹೀಗೆ ದರ ತಾರತಮ್ಯ ಇದ್ದರೂ, ಇದನ್ನು ಸರ್ಕಾರ ತಡೆದಿಲ್ಲ, ಈ ತಾರತಮ್ಯ ತಡೆಯಲು 14 ವರ್ಷಗಳ ಹಿಂದಿನ ಕಾಯ್ದೆ ಜಾರಿಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿತು.ಆದರೆ ಈ ಅರ್ಜಿ ವಿಚಾರಣೆ ವೇಳೆ ತನ್ನ ಅಸಹಾಯಕತೆ ಪ್ರದರ್ಶಿಸಿದ್ದ ಕೇಂದ್ರ ಸರ್ಕಾರ, ಈ ಕುರಿತು ಹಲವು ಬಾರಿ ರಾಜ್ಯಗಳಿಗೆ ಮನವಿ ಮಾಡಿಕೊಂಡರೂ ಅವುಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂದಿತ್ತು. ಈ ವೇಳೆ ಅರ್ಜಿದಾರರು, ಕೇಂದ್ರ ಸರ್ಕಾರ ತನ್ನ ವಿಶೇಷ ಅಧಿಕಾರ ಬಳಸಿ ದರ ನಿಗದಿ ಮಾಡಬಹುದು ಎಂದಿತ್ತು.

ಇಂದಿನಿಂದ ಮಾ.7ರವರೆಗೆ 15ನೇ ಬೆಂಗಳೂರು ‘ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ : ಸಿಎಂ ಸಿದ್ದರಾಮಯ್ಯ ಚಾಲನೆ

ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಪ್ರೀಂಕೋರ್ಟ್‌, ನಾಗರಿಕರು ಆರೋಗ್ಯ ಸೇವೆಗಳ ಮೂಲಭೂತ ಹಕ್ಕು ಹೊಂದಿದ್ದಾರೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ತನ್ನ ಹೊಣೆಯಿಂದ ತಪ್ಪಿಸಿಕೊಳ್ಳುವಂತಿಲ್ಲ. ಹೀಗಾಗಿ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು ಶೀಘ್ರವೇ ರಾಜ್ಯಗಳ ಆರೋಗ್ಯ ಕಾರ್ಯದರ್ಶಿಗಳ ಸಭೆ ಕರೆಯಬೇಕು. ಅಲ್ಲಿ ಏಕರೂಪ ದರ ನಿಗದಿ ಮಾಡಿ ಅದನ್ನು ಎಲ್ಲಾ ಆಸ್ಪತ್ರೆಗಳು ಕಡ್ಡಾಯವಾಗಿ ಪ್ರದರ್ಶಿಸುವಂತೆ ನೋಡಿಕೊಳ್ಳಬೇಕು. ಈ ಪ್ರಕ್ರಿಯೆ ಒಂದು ತಿಂಗಳಲ್ಲಿ ಮುಗಿಯಬೇಕು ಎಂದಿದೆ.

SC warns Centre of appropriate action if 'uniform' rates are not fixed for hospital services ಆಸ್ಪತ್ರೆಯ ಸೇವೆಗಳಿಗೆ 'ಏಕರೂಪ' ದರ ನಿಗದಿ ಮಾಡದೆ ಹೋದಲ್ಲಿ ಸೂಕ್ತ ಕ್ರಮ : ಕೇಂದ್ರಕ್ಕೆ 'ಸುಪ್ರೀಂ' ಎಚ್ಚರಿಕೆ
Share. Facebook Twitter LinkedIn WhatsApp Email

Related Posts

SHOCKING : ತಾನೇ ರಕ್ಷಿಸಿದ ನಾಯಿ ಮರಿ ಕಚ್ಚಿ ರೇಬಿಸ್ ನಿಂದ ಕಬಡ್ಡಿ ಆಟಗಾರ ಸಾವು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

03/07/2025 10:19 AM1 Min Read

BREAKING : ಘಾನಾದಲ್ಲಿ ತ್ರಿವರ್ಣ ಧ್ವಜ, ಜೈ ಹೋ ಘೋಷಣೆಯೊಂದಿಗೆ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ : ವಿಡಿಯೋ ವೈರಲ್ | WATCH VIDEO

03/07/2025 9:52 AM1 Min Read

BREAKING:ಕೋಲ್ಕತಾ ಅತ್ಯಾಚಾರ ಆರೋಪಿ ಮನೋಜಿತ್ ಮಿಶ್ರಾ ವಕೀಲರ ಲೈಸೆನ್ಸ್ ರದ್ದು

03/07/2025 9:50 AM1 Min Read
Recent News

BREAKING : ಬೀದರ್ ನಲ್ಲಿ ಭೀಕರ ಅಪಘಾತ : ಗೂಡ್ಸ್ ವಾಹನ ಬಾವಿಗೆ ಬಿದ್ದು, ಸ್ಥಳದಲ್ಲೇ ಇಬ್ಬರ ದುರ್ಮರಣ!

03/07/2025 10:33 AM

BIG NEWS : ಬೆಂಗಳೂರಲ್ಲಿ ನಿವೃತ್ತ ಡಿಜಿ & ಐಜಿಪಿ ಓಂ ಪ್ರಕಾಶ್ ಪುತ್ರಿ ಗಲಾಟೆ : ನಂದಿನಿ ಬೂತ್ ನಲ್ಲಿ ಗ್ಲಾಸ್ ಒಡೆದು ರಂಪಾಟ

03/07/2025 10:21 AM

SHOCKING : ತಾನೇ ರಕ್ಷಿಸಿದ ನಾಯಿ ಮರಿ ಕಚ್ಚಿ ರೇಬಿಸ್ ನಿಂದ ಕಬಡ್ಡಿ ಆಟಗಾರ ಸಾವು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

03/07/2025 10:19 AM

ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ವಾದಾಗ ಈ ‘ಔಷಧಿ’ಗಳು ನಿಮ್ಮ ಕೈಯಲ್ಲಿದ್ರೆ, ನಿಮ್ಮ ಜೀವ ಉಳಿಸಿಕೊಳ್ಬೋದು.!

03/07/2025 10:15 AM
State News
KARNATAKA

BREAKING : ಬೀದರ್ ನಲ್ಲಿ ಭೀಕರ ಅಪಘಾತ : ಗೂಡ್ಸ್ ವಾಹನ ಬಾವಿಗೆ ಬಿದ್ದು, ಸ್ಥಳದಲ್ಲೇ ಇಬ್ಬರ ದುರ್ಮರಣ!

By kannadanewsnow0503/07/2025 10:33 AM KARNATAKA 1 Min Read

ಬೀದರ್ : ಬೀದರ್ನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬಾವಿಗೆ ಗೂಡ್ಸ್ ವಾಹನ ಬಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಬೀದರ್…

BIG NEWS : ಬೆಂಗಳೂರಲ್ಲಿ ನಿವೃತ್ತ ಡಿಜಿ & ಐಜಿಪಿ ಓಂ ಪ್ರಕಾಶ್ ಪುತ್ರಿ ಗಲಾಟೆ : ನಂದಿನಿ ಬೂತ್ ನಲ್ಲಿ ಗ್ಲಾಸ್ ಒಡೆದು ರಂಪಾಟ

03/07/2025 10:21 AM

ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ವಾದಾಗ ಈ ‘ಔಷಧಿ’ಗಳು ನಿಮ್ಮ ಕೈಯಲ್ಲಿದ್ರೆ, ನಿಮ್ಮ ಜೀವ ಉಳಿಸಿಕೊಳ್ಬೋದು.!

03/07/2025 10:15 AM

BREAKING : ರಾಜ್ಯದಲ್ಲಿ ನಿಲ್ಲದ ‘ಹೃದಯಾಘಾತ’ ಪ್ರಕರಣ : ಯಾದಗಿರಿ ಕಲಬುರ್ಗಿಯಲ್ಲಿ ಹಾರ್ಟ್ ಅಟ್ಯಾಕ್ ಗೆ ಇಬ್ಬರು ಸಾವು

03/07/2025 10:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.