BREAKING NEWS : 40 ವಿದ್ಯಾರ್ಥಿಗಳೊಂದಿಗೆ ಪ್ರವಾಸಕ್ಕೆ ಹೊರಟಿದ್ದ ಶಾಲಾ ಬಸ್ ಅಪಘಾತ : ಹಾಸನದಲ್ಲಿ ತಪ್ಪಿದ ದುರಂತ

ಹಾಸನ : 40 ವಿದ್ಯಾರ್ಥಿಗಳೊಂದಿಗೆ ಪ್ರವಾಸಕ್ಕೆ ಹೊರಟಿದ್ದ ಖಾಸಗಿ ಬಸ್ ಒಂದು ಅಪಘಾತಕ್ಕೆ ಈಡಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಮಾನಸ ಗಂಗೋತ್ರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸೇರಿ 40 ಮಂದಿ ಹೊರನಾಡಿಗೆ ಪ್ರವಾಸ ಹೊರಟ್ಟಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಬಸ್ ಬೇಲೂರು ತಾಲೂಕಿನ ಬಳ್ಳೂರು-ಕೊನೇರಲು ಬಳಿ ಅಫಘಾತಕ್ಕೆ ಈಡಾಗಿದ್ದು, ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರಿಗೆ ಹಾಸನ ಜಿಲ್ಲಾಸ್ಪತ್ರೆ ಹಾಗೂ ಬೇಲೂರು ಆಸ್ಪತ್ರೆಗಳಲ್ಲಿ … Continue reading BREAKING NEWS : 40 ವಿದ್ಯಾರ್ಥಿಗಳೊಂದಿಗೆ ಪ್ರವಾಸಕ್ಕೆ ಹೊರಟಿದ್ದ ಶಾಲಾ ಬಸ್ ಅಪಘಾತ : ಹಾಸನದಲ್ಲಿ ತಪ್ಪಿದ ದುರಂತ